ಸಿದ್ದರಾಮೇಶ್ವರರ ವಿಚಾರ ಸರ್ವಕಾಲಕ್ಕೂ ಪ್ರಸ್ತುತ ಸುದ್ದಿ ಸಂಗ್ರಹ ಶಹಾಬಾದ ‘ಶರಣರ ಕಾಯಕ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ. 12ನೇ ಶತಮಾನದಲ್ಲಿದ್ದ ಅನಿಷ್ಟ ಪದ್ಧತಿಗಳವಿರುದ್ಧ ಹೋರಾಡಿದ ವಚನಕಾರ ಕಾಯಕ ಶಿವಯೋಗಿಸಿದ್ಧರಾಮೇಶ್ವರ ಪ್ರಮುಖರು, ಅವರ ವಚನಗಳಮೂಲಕ ನೀಡಿದ ವಿಚಾರಗಳು ಸಾರ್ವಕಾಲಿಕವಾಗಿವೆಎಂದು ತಾಲ್ಲೂಕ ತಹಶೀಲ್ದಾರ ನೀಲಪ್ರಭಾ ಬಬಲಾದರವರು ಹೇಳಿದರು.ಅವರು ತಹಶೀಲ್ ಕಾರ್ಯಾಲಯ ಮತ್ತು ಬಸವೇಶ್ವರವೃತ್ತದಲ್ಲಿ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರಅವರ ಜಯ೦ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಬರಗಾಲದಂತಹ ಸಂದರ್ಭಗಳಲ್ಲಿ ಸಮಾಜಕ್ಕಾಗಿ ಕೆರೆ,ಭಾವಿ ಮತ್ತು ಅರವಟ್ಟಿಗೆಗಳನ್ನು ನಿರ್ಮಿಸಿ ಜನಕಲ್ಯಾಣದಕಾರ್ಯಗಳನ್ನು ಕೈಗೊಂಡರು, ಅದಕ್ಕಂತಲೇ ಅವರಿಗೆಕರ್ಮಯೋಗಿ ಎಂತಲೂ ಕರೆಯುತ್ತಾರೆ ಎಂದರು.ತಾಪಂ ಮಾಜಿ […]
Continue Readingವಾಡಿ: ಸಂಕ್ರಾಂತಿ ಸ್ನಾನಕ್ಕೆ 10 ಸಾವಿರ ಉಚಿತ ಕಡಲೆ ಹಿಟ್ಟಿನ ಪ್ಯಾಕ್ ವಿತರಣೆ
ಸುದ್ದಿ ಸಂಗ್ರಹ ವಾಡಿಮಕರ ಸಂಕ್ರಾಂತಿಯಂದು ಸಾವಿರಾರು ಜನ ಪಟ್ಟಣದ ಪಕ್ಕದ ಭೀಮಾ-ಕಾಗಿಣ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಆಗಮಿಸುತ್ತಾರೆ. ಇವರಿಗೆ ನದಿಯ ಪಾವಿತ್ರೃ ಮತ್ತು ಶುದ್ಧತೆ ಬಗ್ಗೆ ಅರಿವು ಮೂಡಿಸಲು ವಿಷಮುಕ್ತ ಪುಣ್ಯಸ್ನಾನ ಅಭಿಯಾನವನ್ನು ವರದಶ್ರೀ ಫೌಂಡೇಶನ್ ಸಂಸ್ಥೆ ಹಮ್ಮಿಕೊಂಡಿದೆ ಎಂದು ಸಂಸ್ಥೆಯ ಸದಸ್ಯ ವೀರಣ್ಣ ಯಾರಿ ಹೇಳಿದ್ದಾರೆ. ಬುಧವಾರ ಮತ್ತು ಗುರುವಾರ ಕುಂದನೂರಿನ ಸಂಗಮೇಶ್ವರ ದೇವಸ್ಥಾನದಲ್ಲಿನ ಸಂಗಮದಲ್ಲಿ ವಿಷಮುಕ್ತ ಪುಣ್ಯಸ್ನಾನ ಅಭಿಯಾನ ಹಮ್ಮಿಕೊಳ್ಳಲಾಗಿದೆ, ನದಿ ನೀರಿಗೆ ಶಾಂಪೂ, ಸಾಬೂನು ಸೇರಿದಂತೆ ಮುಂತಾದ ರಾಸಾಯನಿಕ ಸೇರಿಸದೆ ಪುಣ್ಯಸ್ನಾನ ಮಾಡುವ […]
Continue Readingವಾಡಿ: ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ
ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸ್ವಾಮಿ ವಿವೇಕಾನಂದರ 163ನೇ ಜನ್ಮದಿನಾಚರಣೆ ಅಂಗವಾಗಿ ವಿಶೇಷ ಧ್ಯಾನ, ಪ್ರಾಣಾಯಾಮ ಹಮ್ಮಿಕೊಳ್ಳಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಸ್ವಾಮಿ ವಿವೇಕಾನಂದರ ಈ ಪವಿತ್ರ ದಿನದಂದು ಅವರನ್ನು ಧ್ಯಾನಿಸಿ ಅವರ ಜಯಂತಿ ಆಚರಿಸುತ್ತಿರುವುದು ನಮ್ಮ ಆತ್ಮ ಉನ್ನತಿಗೆ ಸ್ಪೂರ್ತಿ ಸಿಕ್ಕಂತೆ ಎಂದರು. ಧ್ಯಾನವನ್ನು ಆಧ್ಯಾತ್ಮಿಕ ಬೆಳವಣಿಗೆ, ಮಾನಸಿಕ ಶಕ್ತಿ ಮತ್ತು ಆತ್ಮಸಾಕ್ಷಾತ್ಕಾರದ ಪ್ರಮುಖ ಸಾಧನವೆಂದು ಪರಿಗಣಿಸಿದರು, ಏಕಾಗ್ರತೆಯೆ ಎಲ್ಲಾ ಜ್ಞಾನದ ಸಾರ ಎಂದು ಹೇಳುತ್ತಾ, ಧ್ಯಾನವು ಏಕಾಗ್ರತೆ ಹೆಚ್ಚಿಸುತ್ತದೆ ಮತ್ತು […]
Continue Readingರಕ್ತದಾನ ಮಾಡಿ ಉತ್ತಮ ಆರೋಗ್ಯ ಪಡೆಯಿರಿ: ಡಾ. ಶರಣಗೌಡ ಪಾಳಾ
ಸುದ್ದಿ ಸಂಗ್ರಹ ಶಹಾಬಾದ್ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪಾದನೆಯಾಗುತ್ತದೆ. ಹಳೆಯ ರಕ್ತವನ್ನು ಫಿಲ್ಟರ್ ಮಾಡುವುದಕ್ಕಿಂತ ಉತ್ತಮವಾಗಿರುತ್ತದೆ. ಹಾಗಾಗಿ ರಕ್ತದಾನ ಮಾಡುವುದರಿಂದ ಅತ್ಯುತ್ತಮ ಆರೋಗ್ಯ ಪಡೆಯಬಹುದಾಗಿದೆ ಎಂದು ಎಂ.ಆರ್.ಎಮ್.ಸಿ ಮೆಡಿಕಲ್ ಕಾಲೇಜಿನ ಮುಖ್ಯಸ್ಥ ಡಾ. ಶರಣಗೌಡ ಪಾಳಾ ಹೇಳಿದರು. ನಗರದ ಗಂಗಮ್ಮ ಶಾಲೆಯ ಆವರಣದಲ್ಲಿ ಸಂತೋಷಕುಮಾರ ಇಂಗಿನಶೆಟ್ಟಿ ಅಭಿಮಾನಿಗಳ ಬಳಗ ಹಾಗೂ ಪತ್ರಕರ್ತರ ಸಂಘ ಮತ್ತು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, […]
Continue Readingಭೌಗೋಳಿಕ, ಆಧ್ಯಾತ್ಮಿಕ ಹಿನ್ನಲೆಯ ಮಕರ ಸಂಕ್ರಾಂತಿ: ಎಚ್.ಬಿ ಪಾಟೀಲ್
ಸುದ್ದಿ ಸಂಗ್ರಹ ಕಲಬುರಗಿಮಕರ ಸಂಕ್ರಾಂತಿ ಹಬ್ಬವು ಭೌಗೋಳಿಕ ಹಿನ್ನೆಲೆ ಹೊಂದಿದೆ. ಸೂರ್ಯ ತನ್ನ ಸ್ಥಾನವನ್ನು ಬದಲಾಯಿಸುವ ಮತ್ತು ಉತ್ತರ ಗೋಳಾರ್ಧದ ಕಡೆಗೆ ಚಲಿಸಲು ಪ್ರಾರಂಭಿಸುವ ದಿನವನ್ನು ಗುರುತಿಸುತ್ತದೆ. ಈ ದಿನಾಂಕದಿಂದ ಜನರು ಹೆಚ್ಚು ದಿನಗಳು ಮತ್ತು ಕಡಿಮೆ ರಾತ್ರಿ ಕಾಣಬಹುದು. ಪೂಜೆ-ಪುನಸ್ಕಾರ, ನದಿ ಸ್ನಾನ, ದೇವಸ್ಥಾನಗಳಿಗೆ ತೆರಳಿ ದರ್ಶನ ಪಡೆಯುವ ಆಧ್ಯಾತ್ಮಿಕ ಹಿನ್ನಲೆ ಮಕರ ಸಂಕ್ರಾಂತಿ ಹಬ್ಬ ಹೊಂದಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ […]
Continue Readingವಾಡಿ: ವಾರದಿಂದ ನೀರಿಲ್ಲದೆ ಜನರ ಪರದಾಟ
ಸುದ್ದಿ ಸಂಗ್ರಹ ವಾಡಿಪಟ್ಟಣದ ಕೆಲವು ವಾರ್ಡ್ ಗಳಲ್ಲಿ ಸುಮಾರು 10 ದಿನಗಳಿಂದ ನೀರಿಲ್ಲದೆ ಜನರು ಹನಿ ನೀರಿಗಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮನ್ನು ಯಾಕೆ ಗೋಳಾಡಿಸುತ್ತಿದ್ದಿರಿ ಎಂದು ಅಳಲು ಹೇಳಲು ಪುರಸಭೆ ಕಛೇರಿಗೆ ಖಾಲಿ ಕೊಡ ತೆಗೆದುಕೊಂಡು ಮಹಿಳೆಯರೊಂದಿಗೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುರಸಭೆ ವ್ಯವಸ್ಥಾಪಕ ಮಲ್ಲಿಕಾರ್ಜುನ ಹಾರಕೂಡ ಅವರನ್ನು ಭೇಟಿಯಾಗಿ ತರಾಟೆಗೆ ತೆಗೆದುಕೊಂಡರು. ಪಟ್ಟಣದ ಪಕ್ಕದಲ್ಲಿ ಎರಡು ನದಿಗಳಿದ್ದರೂ ಪುರಸಭೆ ಅನುದಾನದಲ್ಲಿ ಅನೇಕ ಬೋರವೆಲ್’ಗಳ ರಿಪೇರಿಗೊಳಿಸಿ, ಹೊಸ ಬೊರ್ವೆಲ್’ಗಳು ಹಾಕಿಸಿದ್ದೆವೆ ಎಂದು ಹೇಳುತ್ತಿರಿ ಅವು […]
Continue Readingಶಿಕ್ಷಣದ ಜೊತೆಗೆ ಸಂಸ್ಕಾರ ಅಗತ್ಯ: ಅನೀಲ್ ಜಮಾದಾರ
ಸುದ್ದಿ ಸಂಗ್ರಹ ಚಿತ್ತಾಪುರಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆ ಅನಾವರಣಗೊಳ್ಳುವುದು ವಾರ್ಷಿಕೋತ್ಸವ ಕಾರ್ಯಕ್ರಮದ ಮೂಲಕ. ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುವುದು ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಬಾಲಭವನ ಉಪಾಧ್ಯಕ್ಷ ಅನೀಲ ಜಮಾದಾರ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ನಡೆದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ 43ನೇ ವಾರ್ಷಿಕೋತ್ಸವ ಹಾಗೂ ಲಿo.ಸಿದ್ದಲಿಂಗ ಮಹಾಸ್ವಾಮಿಗಳ ಪುಣ್ಯಸ್ಮರಣೆ ಸಮಾರಂಭದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಲ್ಲಿನ ಗಣಿಗರಿಕೆಯಂತಹ ಗ್ರಾಮೀಣ ಭಾಗದಲ್ಲಿ ಕನ್ನಡ ಮಾಧ್ಯಮ ಶಾಲೆ ಜಿಲ್ಲೆಯಲ್ಲಿಯೆ ಮಾದರಿ ಎನ್ನುವಂತೆ ಬೆಳೆಸುತ್ತಿರುವುದು […]
Continue Readingಚಿಣ್ಣರ ಸಂತೆ: ಮಕ್ಕಳ ಕೈಯಲ್ಲಿ ವ್ಯಾಪಾರ, ಮನಸ್ಸಿನಲ್ಲಿ ಆತ್ಮವಿಶ್ವಾಸ
ಸುದ್ದಿ ಸಂಗ್ರಹ ಚಿತ್ತಾಪುರಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ವಿದ್ಯಾನಿಕೇತನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಚಿತ್ತಾಪುರದಲ್ಲಿ ಆಯೋಜಿಸಿದ್ದ ‘ಚಿಣ್ಣರ ಸಂತೆ’ ಮಕ್ಕಳಿಗೂ ಪಾಲಕರಿಗೂ ಸಂತಸ ತಂದಿತು. ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ(ರಿ) ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮ ಮಕ್ಕಳಿಗೆ ಆಟದ ಜೊತೆಗೆ ಬದುಕಿನ ಪಾಠ ಕಲಿಸಿತು. ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ ಪೆಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಬಾಲ್ಯದಲ್ಲೆ ಶ್ರಮದ ಮೌಲ್ಯ ಮತ್ತು ಹಣದ ಅರಿವು ಮೂಡಿಸಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುತ್ತವೆ ಎಂದರು. […]
Continue Readingಯುವಕರ ಶಕ್ತಿಸಂಜೀವಿನಿ ಸ್ವಾಮಿ ವಿವೇಕಾನಂದ: ರವೀಂದ್ರಕುಮಾರ ಬಟಗೇರಿ
ಸುದ್ದಿ ಸಂಗ್ರಹ ಕಲಬುರಗಿ ಶ್ರೇಷ್ಟ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ನೀಡಿರುವ ತತ್ವ, ಸಂದೇಶ ಸಾರ್ವಕಾಲಿಕ ಯುವಕರ ಶಕ್ತಿ ಸಂಜೀವಿನಿಯಾಗಿದೆ ಎಂದು ಪ್ರಾಚಾರ್ಯರ ರವೀಂದ್ರಕುಮಾರ ಸಿ ಬಟಗೇರಿ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ಸ್ವಾಮಿ ವಿವೇಕಾನಂದರ163ನೇ ಜನ್ಮದಿನೋತ್ಸವ-ರಾಷ್ಟ್ರೀಯ ಯುವ ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ದೇಶದ ಭವ್ಯ ಪರಂಪರೆ ವಿಶ್ವಕ್ಕೆ ಪರಿಚಯಿಸಿ, ಭಾರತದಕೀರ್ತಿ ಪತಾಕೆ ಎಲ್ಲೆಡೆ ಪಸರಿಸುವಂತೆ ಮಾಡಿದ ಮಹಾನ ಚೇತನಶಕ್ತಿಯಾಗಿದ್ದಾರೆ. ಅವರ ಸಂದೇಶ […]
Continue Readingಸ್ವಾಮಿ ವಿವೇಕಾನಂದರ ತತ್ವ ಸಾರ್ವಕಾಲಿಕ ಪ್ರಸ್ತುತ: ಎಚ್.ಬಿ ಪಾಟೀಲ್
ಸುದ್ದಿ ಸಂಗ್ರಹ ಕಲಬುರಗಿ ಶ್ರೇಷ್ಟ ತತ್ವಜ್ಞಾನಿ ಸ್ವಾಮಿ ವಿವೇಕಾನಂದರು ನೂರಾರು ವರ್ಷಗಳ ಹಿಂದೆಯೆ ನೀಡಿರುವ ತತ್ವ, ಸಂದೇಶ ಸಾರ್ವಕಾಲಿಕ ಪ್ರಸ್ತುತವಾಗಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಟ್ಯುಟೋರಿಯಲ್ಸ್ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗ ಇವುಗಳ ವತಿಯಿಂದ ಸೋಮವಾರ ಜರುಗಿದ ‘ಸ್ವಾಮಿ ವಿವೇಕಾನಂದರ 163ನೇ ಜನ್ಮದಿನೋತ್ಸವ-ರಾಷ್ಟ್ರೀಯ ಯುವ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ಸಕಾರಾತ್ಮಕ ಚಿಂತನೆ ಮೈಗೂಡಿಸಕೊಂಡು ಕಾರ್ಯ ನಿರ್ವಹಿಸಿದರೆ ಉನ್ನತ ಸಾಧನೆಯಾಗುತ್ತದೆ. ದೇಶದಿಂದ ಪಡೆದ […]
Continue Reading