ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು: ಡಾ.ಬಸವರಾಜ ಹಿರೇಮಠ….. ಸುದ್ದಿ ಸಂಗ್ರಹ ಶಹಾಬಾದ್ ಮೂಡನಂಬಿಕೆ ತೊಲಗಿಸಬೇಕಾದರೆ ವೈಜ್ಞಾನಿಕ ಮನೋಭಾವನೆ ಅಗತ್ಯ, ವಿದ್ಯಾರ್ಥಿಗಳು ಜೀವನದಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಬಸವರಾಜ ಹಿರೇಮಠ ಹೇಳಿದರು…..ನಗರದ ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮವನ್ನು ಡಾ ಸಿ.ವಿ ರಾಮನ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ವೈಜ್ಞಾನಿಕವಾಗಿ ಭಾರತ ದೇಶ ಬೆಳೆದು ನಿಂತಿರುವುದು ತುಂಬಾ ಹೆಮ್ಮೆಪಡುವ ವಿಷಯ ಯುದ್ಧಕ್ಕೆ […]

Continue Reading

ಸತ್ಯದ ಮಾರ್ಗದಲ್ಲಿ ನಡೆಯುವುದೆ ಮಾನವ ಧರ್ಮ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿಸತ್ಯದ ಮಾರ್ಗದಲ್ಲಿ ನಡೆಯುವುದೆ ಮಾನವ ಧರ್ಮ ಎಂದು ರೇಣುಕಾಚಾರ್ಯರು ತಿಳಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಪಂಚಾಚಾರ್ಯರಲ್ಲಿ ಬಹಳ ಪ್ರಮುಖವಾದ ಆಚಾರ್ಯರಾಗಿದ್ದ ಇವರು ಪ್ರಭಾವಶಾಲಿಯಾದ ರಂಭಾಪುರಿ ಪೀಠದ ಸಂಸ್ಥಾಪಕರಾಗಿದ್ದರು. ಸತ್ಯದ ಮಾರ್ಗದೊಂದಿಗೆ ಸಾಮರಸ್ಯದಿಂದ ಸಮಾಜ ನಡೆಯುವುದಕ್ಕೆ ಅನುಸರಿಸಬೇಕಾದ ಅಂಶಗಳು ಧಾರೆಯೆರಿದಿದ್ದಾರೆ ಎಂದರು. ರೇಣುಕಾಚಾರ್ಯರರ ಸರ್ವಶ್ರೇಷ್ಠ ಮೌಲಿಕ ಗ್ರಂಥವಾದ ಸಿದ್ಧಾಂತ ಶಿಖಾಮಣಿಯ ತತ್ವ ಸಿದ್ದಾಂತದ ಬೋಧನೆ, ಮಾನವಕುಲ ದೈವತ್ವದೆಡೆಗೆ […]

Continue Reading

ಸತ್ಯದ ಮಾರ್ಗದಲ್ಲಿ ನಡೆಯುವುದೆ ಮಾನವ ಧರ್ಮ: ವೀರಣ್ಣ ಯಾರಿ ……ಸುದ್ದಿ ಸಂಗ್ರಹ ವಾಡಿ ಸತ್ಯದ ಮಾರ್ಗದಲ್ಲಿ ನಡೆಯುವುದೆ ಮಾನವ ಧರ್ಮ ಎಂದು ರೇಣುಕಾಚಾರ್ಯರು ತಿಳಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು……ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಪಂಚಾಚಾರ್ಯರಲ್ಲಿ ಬಹಳ ಪ್ರಮುಖವಾದ ಆಚಾರ್ಯರಾಗಿದ್ದ ಇವರು ಪ್ರಭಾವಶಾಲಿಯಾದ ರಂಭಾಪುರಿ ಪೀಠದ ಸಂಸ್ಥಾಪಕರಾಗಿದ್ದರು. ಸತ್ಯದ ಮಾರ್ಗದೊಂದಿಗೆ ಸಾಮರಸ್ಯದಿಂದ ಸಮಾಜ ನಡೆಯುವುದಕ್ಕೆ ಅನುಸರಿಸಬೇಕಾದ ಅಂಶಗಳು ಧಾರೆಯೆರಿದಿದ್ದಾರೆ ಎಂದರು. …….ರೇಣುಕಾಚಾರ್ಯರರ ಸರ್ವಶ್ರೇಷ್ಠ ಮೌಲಿಕದ ಗ್ರಂಥವಾದ […]

Continue Reading

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು: ಡಾ.ಬಸವರಾಜ ಹಿರೇಮಠ

ಸುದ್ದಿ ಸಂಗ್ರಹ ಶಹಾಬಾದ್ಮೂಡನಂಬಿಕೆ ತೊಲಗಿಸಬೇಕಾದರೆ ವೈಜ್ಞಾನಿಕ ಮನೋಭಾವನೆ ಅಗತ್ಯ, ವಿದ್ಯಾರ್ಥಿಗಳು ಜೀವನದಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಬಸವರಾಜ ಹಿರೇಮಠ ಹೇಳಿದರು. ನಗರದ ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮವನ್ನು ಡಾ ಸಿ.ವಿ ರಾಮನ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಮಾತನಾಡಿದ ಅವರು, ವೈಜ್ಞಾನಿಕವಾಗಿ ಭಾರತ ದೇಶ ಬೆಳೆದು ನಿಂತಿರುವುದು ತುಂಬಾ ಹೆಮ್ಮೆಪಡುವ ವಿಷಯ ಯುದ್ಧಕ್ಕೆ ಸಜ್ಜಾಗುವ ಪ್ರಕ್ರಿಯೆ, ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಭಾರತ ದೇಶ […]

Continue Reading

ಮಾ.3ರಂದು ಮಲ್ಲಿಕಾರ್ಜುನ ತರುಣ ಸಂಘದ 29ನೇ ವಾರ್ಷಿಕೋತ್ಸವ ಮತ್ತು ಕಾಮದಹನ ಕಾರ್ಯಕ್ರಮ: ಶಿವರಾಜ ಅಂಡಗಿ…..ನಗರದ ಸೇಡಂ ರಸ್ತೆಯ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯ ವಿದ್ಯಾನಗರದ ಮಲ್ಲಿಕಾರ್ಜುನ ತರುಣ ಸಂಘದ 29ನೇ ವಾರ್ಷಿಕೋತ್ಸವ ಮತ್ತು ಕಾಮದಹನ ಕಾರ್ಯಕ್ರಮ ವಿದ್ಯಾನಗರದ ವೆಲ್‌ಫೆರ್ ಸೊಸೈಟಿ ಆಶ್ರಯದಲ್ಲಿ ಮಾರ್ಚ್ 3 ರಂದು ಸಂಜೆ 7.30ಕ್ಕೆ ಮಲ್ಲಿಕಾರ್ಜುನ ಸಮುದಾಯ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತರುಣ ಸಂಘದ ಅಧ್ಯಕ್ಷ ಶಿವರಾಜ ಅಂಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …..ಇಂದಿನ ಯುವ ಪೀಳಿಗೆಗೆ ಹೋಳಿ ಹಬ್ಬ ಎಂದರೆ ಮೈಮೇಲಿನ ಬಟ್ಟೆ […]

Continue Reading

ಮಾ.3ರಂದು ಮಲ್ಲಿಕಾರ್ಜುನ ತರುಣ ಸಂಘದ 29ನೇ ವಾರ್ಷಿಕೋತ್ಸವ: ಶಿವರಾಜ ಅಂಡಗಿ

ಸುದ್ದಿ ಸಂಗ್ರಹ ಕಲಬುರಗಿ ನಗರದ ಸೇಡಂ ರಸ್ತೆಯ ಬಸವೇಶ್ವರ ಆಸ್ಪತ್ರೆ ಎದುರುಗಡೆಯ ವಿದ್ಯಾನಗರದಲ್ಲಿ ವೆಲ್‌ಫೆರ್ ಸೊಸೈಟಿ ವತಿಯಿಂದ ಮಾರ್ಚ್ 3 ರಂದು ಸಂಜೆ 7.30ಕ್ಕೆ ಮಲ್ಲಿಕಾರ್ಜುನ ಸಮುದಾಯ ಭವನದ ಆವರಣದಲ್ಲಿ ಮಲ್ಲಿಕಾರ್ಜುನ ತರುಣ ಸಂಘದ 29ನೇ ವಾರ್ಷಿಕೋತ್ಸವ ಮತ್ತು ಕಾಮದಹನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತರುಣ ಸಂಘದ ಅಧ್ಯಕ್ಷ ಶಿವರಾಜ ಅಂಡಗಿ ತಿಳಿಸಿದ್ದಾರೆ. ಇಂದಿನ ಯುವ ಪೀಳಿಗೆಗೆ ಹೋಳಿ ಹಬ್ಬ ಎಂದರೆ ಮೈಮೇಲಿನ ಬಟ್ಟೆ ಹರಿದುಕೊಳ್ಳುವುದು, ಘಟಾರ ನೀರು ಎರಚುವುದು, ವಾಹನಗಳ ಸೈಲೆನ್ಸರ್ ತೆಗೆದು ಜೋರಾದ ಶಬ್ದದೊಂದಿಗೆ […]

Continue Reading

ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಅಭ್ಯರ್ಥಿ ಅಶೋಕ ಹರನಾಳ ನಾಮಪತ್ರ ಸಲ್ಲಿಕೆ

ಸುದ್ದಿ ಸಂಗ್ರಹ ವಾಡಿಮಾರ್ಚ್ 08 ರಂದು ನಡೆಯುವ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಚುನಾವಣೆಯ ಪರಿಶಿಷ್ಟ ಜಾತಿ ವರ್ಗದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಅಶೋಕ ಹರನಾಳ ಮುಖ್ಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದತಾಲೂಕು ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ವಾಡಿ ಅಧ್ಯಕ್ಷ ವೀರಣ್ಣ ಯಾರಿ, ಜಿಲ್ಲಾ ರೈತ ಮೂರ್ಚಾದ ಪ್ರಧಾನ ಕಾರ್ಯದರ್ಶಿ ಸುರೇಶ ರಾಠೋಡ, ಸೂಚಕ ರಾಜಶೇಖರ ಮುಡಬೂಳ ಇದ್ದರು.

Continue Reading

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪ್ರಕರಣ ಹಿಂಪಡೆಯಲು ಆಗ್ರಹ‌‌

ಸುದ್ದಿ ಸಂಗ್ರಹ ಚಿತ್ತಾಪುರಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲರೋಜಾದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಸುಳ್ಳು ಪೋಕ್ಸೊ ಪ್ರಕರಣ ದಾಖಲಿಸಿದ್ದು, ಸರ್ಕಾರ ಅದನ್ನು ಹಿಂಪಡೆದು ರದ್ದುಪಡಿಸಬೇಕು ಎಂದು ತಾಲೂಕು ಕೋಲಿ ಸಮಾಜದ ಪದಾಧಿಕಾರಿಗಳು ಮತ್ತು ಮುಖಂಡರು ಆಗ್ರಹಿಸಿದ್ದಾರೆ. ಸಮಾಜದ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ನೇತೃತ್ವದಲ್ಲಿ ಶುಕ್ರವಾರ ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್ ಕಚೇರಿಯ ಶಿರಸ್ತೇದಾರ್‌ಗೆ ಸಲ್ಲಿಸಿ, ನಂತರ ಮಾತನಾಡಿದ ಅವರು, ಬಾಲಕಿಯ ಹೇಳಿಕೆ, ಪಾಲಕರ ದೂರು ಇಲ್ಲದೆ ಸ್ಥಳೀಯ ನ್ಯಾಯಾಧೀಶರ ಮುಂದೆ ಬಾಲಕಿಯ ಹೇಳಿಕೆ ದಾಖಲಿಸಿಕೊಳ್ಳದೆ ಪ್ರಕರಣ […]

Continue Reading

ಇಂದಿರಾ ಕ್ಯಾಂಟಿನ್‌ ಸ್ಥಳ ಅತಿಕ್ರಮಣ: ಡಬ್ಬಿ ತೆರವಿಗೆ ಬಿಜೆಪಿ ಆಗ್ರಹ‌

ಸುದ್ದಿ ಸಂಗ್ರಹ ಶಹಾಬಾದಇಂದಿರಾ ಕ್ಯಾಂಟಿನ್‌ ಕಾಂಪೌಂಡ್ ಆವರಣದಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಡಬ್ಬಿ ತಕ್ಷಣ ತೆರೆವು ಗೊಳಿಸಬೇಕು ಎಂದು ಬಿಜೆಪಿ ಮಂಡಲದ ಅಧ್ಯಕ್ಷ ನಿಂಗಪ್ಪ ಹುಳಗೋಳಕರ್ ಆಗ್ರಹಿಸಿದ್ದಾರೆ.‌ ನಗರದ ಇಂದಿರಾ ಕ್ಯಾಂಟಿನಗಾಗಿ ಸರಕಾರಿ ಆಸ್ಪತ್ರೆಯ ಆವರಣದ ಗೋಡೆ ತೆರೆವುಗೊಳಿಸುವಾಗ ಒಳಗಡೆ ಯಾವುದೆ ತರಹದ ಡಬ್ಬದ ಅಂಗಡಿ ಇರಲಿಲ್ಲ, ಕಾಮಗಾರಿ ಪ್ರಾರಂಭಿಸಿದ ತಕ್ಷಣ ನಗರದ ಪ್ರಭಾವಿ ನಾಯಕರು ಮತ್ತು ನಗರ ಸಭೆ ಅಧಿಕಾರಿಗಳ ಬೆಂಬಲದಿಂದ ಪ್ರಭಾವಿ ವ್ಯಕ್ತಿಯೊಬ್ಬ ಕ್ಯಾಂಟಿನ್‌ ಉಧ್ಘಾಟನೆ ಮುಂಚೆ ಅಕ್ರಮವಾಗಿ ಡಬ್ಬಿ ತಂದು ಇರಿಸಿದ್ದು ಕಂಡುಬಂದಿದೆ ಎಂದರು. […]

Continue Reading

ಭೂಸ್ವಾಧೀನ ಪ್ರಕರಣದಲ್ಲಿ ಪರಿಹಾರ ವಿಳಂಬ: ಜಿಲ್ಲಾಧಿಕಾರಿ ಕಾರು ಜಪ್ತಿ‌‌

ಸುದ್ದಿ ಸಂಗ್ರಹ ಕಲಬುರಗಿನಂದಿಕೂರ ಬಳಿಯಿರುವ ಚರಂಡಿ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಸ್ಥಾಪನೆ ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದಂತೆ ಪರಿಹಾರ ವಿತರಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಕಾರನ್ನು ನ್ಯಾಯಾಲಯದ ಸಿಬ್ಬಂದಿ ಗುರುವಾರ ಜಪ್ತಿ ಮಾಡಿದ್ದಾರೆ. ಬಳಿಕ ಪರಿಹಾರ ವಿತರಣೆ ಭರವಸೆ ಬಳಿಕ ಕಾರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಕೋರ್ಟ್‌ನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶಕೆ.ಎಸ್ ರೊಟ್ಟೇರ್ ಅವರು ಭೂಸ್ವಾಧೀನ ಪರಿಹಾರ ವಿಳಂಬ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಕಾರು (ಕೆಎ 32 ಜಿ 9990) ಜಪ್ತಿ ಮಾಡುವಂತೆ ಆದೇಶಿಸಿದ್ದರು. […]

Continue Reading