ಪೊಲೀಸಪ್ಪನ 97 ಲಕ್ಷ ರೂ ಕದ್ದ ಕಾರ್ ಡ್ರೈವರ್, ತಕ್ಷಣ ಬೆನ್ನಟ್ಟಿದ ಪೊಲೀಸರು, ಏನಾಯ್ತು ನೋಡಿ
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಸಿನಿಮಾ ದೃಶ್ಯವನ್ನು ಹೋಲಿಸುವಂತಿತ್ತು. ಬಾಡಿಗೆ ಕಾರು ಚಾಲಕನು ಕಾರಿನಲ್ಲಿದ್ದ 97 ಲಕ್ಷ ರೂ ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ ಆದರೆ ಚಳ್ಳಕೆರೆ ಪೊಲೀಸರು ತಕ್ಷಣ ಬೆನ್ನಟ್ಟಿ ಆರೋಪಿ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ವಂಚನೆಗೆ ಗುರಿಯಾದ ನಿವೃತ್ತ ಎಸ್ಪಿ ಗುರುಪ್ರಸಾದ್ ಬೆಂಗಳೂರು ಮೂಲದ ನಿವೃತ್ತ ಸಿಬಿಐ ಎಸ್ಪಿ ಗುರುಪ್ರಸಾದ್ ತಮ್ಮ ಪತ್ನಿ ಲಲಿತಾ ಜೊತೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ಕುಟುಂಬದ ಜಮೀನು ಮಾರಾಟ ಮಾಡಿಕೊಂಡು ಸುಮಾರು 97 ಲಕ್ಷ […]
Continue Reading