ಪರಿಸರ ರಕ್ಷಣೆಗೆ ಪರಿಸರ ಸ್ನೇಹಿ ಗಣೇಶನ ಜಾಗೃತಿ ಮೂಡಿಸಿ : ಸಿದ್ದಲಿಂಗ ಶ್ರೀ. ಪ್ರಕೃತಿಯ ಜಲಮೂಲಗಳನ್ನು ಪರಿಸರಕ್ಕೆ ಹಾನಿ ಉಂಟು ಮಾಡುವ ರಾಸಾಯನಿಕ ವಸ್ತುಗಳ್ಳನ್ನು ಬಳಸಿ ಪರಿಸರವನ್ನು ನಾಶವಾಡುತ್ತಿದ್ದೇವೆ. ಜನಸಾಮಾನ್ಯರು ಮನೆಮನೆಗಳಲ್ಲಿ ಪರಿಸರಸ್ನೇಹಿ ಗಣೇಶನನ್ನು ಪ್ರತಿಷ್ಟಾಪಿಸುವ ಮೂಲಕ ಪರಿಸರ ರಕ್ಷಣೆಯ ಜಾಗೃತಿಯನ್ನು ಮೂಡಿಸುವ ಅಗತ್ಯವಿದೆ ಎಂದು ರಾವೂರ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಸಿದ್ದಲಿಂಗ ಸ್ವಾಮಿಗಳು ಹೇಳಿದರು.ಅವರು ರಾವೂರ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢ ವಿಭಾಗದ ಮಕ್ಕಳಿಂದ ಹಮ್ಮಿಕೊಂಡಿದ್ದ ಪರಿಸರಸ್ನೇಹಿ ಗಣೇಶ […]
Continue Readingಸಂಗಮೇಶ ಬಾದವಾಡಗಿ, ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ ನಾಳೆ
ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಲೇಖಕ ಸಂಗಮೇಶ ಬಾದವಾಡಗಿ ಮತ್ತು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಲೇಖಕ ಮಹಿಪಾಲರೆಡ್ಡಿ ಮುನ್ನೂರ ಅವರಿಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಾಂತಪ್ಪಾ ಪಾಟೀಲ ನರಿಬೋಳ ಪ್ರತಿಷ್ಠಾನದ ಅಧ್ಯಕ್ಷ ಎಂ.ಎಸ್ ಪಾಟೀಲ ನರಿಬೋಳ ತಿಳಿಸಿದ್ದಾರೆ. ದಿ.ಶಾಂತಪ್ಪಾ ಪಾಟೀಲ ನರಿಬೋಳ ಅವರ ಪುಣ್ಯಸ್ಮರಣೆ ಪ್ರಯುಕ್ತ ಸೆ.12 ರಂದು ಬೆಂಗಳೂರಿನ ರಾಜಾಜಿ ನಗರದ ಕಾಯಕ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ […]
Continue Readingಸಿಸಿಟಿವಿ ದೃಶಾವಳಿ ನೀಡದ ಪಿಎಸ್ಐಗಳ ವಿರುದ್ಧ ಕ್ರಮಕ್ಕೆ ಶಿಫಾರಸು
ಸುದ್ದಿ ಸಂಗ್ರಹ ಕಲಬುರಗಿಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ದೃಶ್ಯಾವಳಿ ಸಕಾಲಕ್ಕೆ ನೀಡುವಲ್ಲಿ ನಿರ್ಲಕ್ಷ ತೋರಿದ ರಾಯಚೂರು ಜಿಲ್ಲೆಯ ಸಿರವಾರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡಿದ್ದ ಮೂವರು ಪಿಎಸ್ಐಗಳಿಗೆ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ಬಿ ವೆಂಕಟಸಿಂಗ್ ಅವರು ದಂಡ ವಿಧಿಸಿ ಆದೇಶಿಸಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನಂತೆ ಠಾಣೆಯ ಸಿಸಿಟಿವಿ ದೃಶ್ಯಾವಳಿ ಸಂಗ್ರಹ ಮಾಡದ ಕಾರಣ ಮೂವರು ಪಿಎಸ್ಐಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಿದ್ದಾರೆ. ಏನಿದು ಪ್ರಕರಣ ? ರಾಯಚೂರು ಜಿಲ್ಲೆಯ ಸಿರಿವಾರ ಪೊಲೀಸ್ ಠಾಣೆಗೆ ಪವನಕುಮಾರ […]
Continue Readingಸಂಗಮೇಶ ಬಾದವಾಡಗಿ, ಮಹಿಪಾಲರೆಡ್ಡಿ ಮುನ್ನೂರ್ ಅವರಿಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ ನಾಳೆ……ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಹಾಗೂ ಲೇಖಕ ಸಂಗಮೇಶ ಬಾದವಾಡಗಿ ಮತ್ತು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಲೇಖಕ ಮಹಿಪಾಲರೆಡ್ಡಿ ಮುನ್ನೂರ ಅವರಿಗೆ ಶಾಂತಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಾಂತಪ್ಪಾ ಪಾಟೀಲ ನರಿಬೋಳ ಪ್ರತಿಷ್ಠಾನದ ಅಧ್ಯಕ್ಷ ಎಂ.ಎಸ್ ಪಾಟೀಲ ನರಿಬೋಳ ತಿಳಿಸಿದ್ದಾರೆ……ದಿ.ಶಾಂತಪ್ಪಾ ಪಾಟೀಲ ನರಿಬೋಳ ಅವರ ಪುಣ್ಯಸ್ಮರಣೆ ಪ್ರಯುಕ್ತ ಸೆ.12 ರಂದು ಬೆಂಗಳೂರಿನ ರಾಜಾಜಿ ನಗರದ ಕಾಯಕ ಶಿಕ್ಷಣ […]
Continue Readingಶಾಂತಶ್ರೀ ಪ್ರಶಸ್ತಿಗೆ ಸಂಗಮೇಶ ಬಾದವಾಡಗಿ, ಮಹಿಪಾಲರೆಡ್ಡಿ ಮುನ್ನೂರ್ ಆಯ್ಕೆ…..ದಿ.ಶಾಂತಪ್ಪಾ ಪಾಟೀಲ ನರಿಬೋಳ ಅವರ ಪುಣ್ಯಸ್ಮರಣೆ ಪ್ರಯುಕ್ತ ನೀಡಲಾಗುವ ಶಾಂತಶ್ರೀ ಪ್ರಶಸ್ತಿಗೆ ಲೇಖಕ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಸಂಗಮೇಶ ಬಾದವಾಡಗಿ ಹಾಗೂ ಲೇಖಕ, ಜಿಲ್ಲಾ ಕಸಾಪ ಮಾಜಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಂತಪ್ಪಾ ಪಾಟೀಲ ನರಿಬೋಳ ಪ್ರತಿಷ್ಠಾನದ ಅಧ್ಯಕ್ಷ ಎಂ.ಎಸ್ ಪಾಟೀಲ ನರಿಬೋಳ ತಿಳಿಸಿದ್ದಾರೆ……ಬೆಂಗಳೂರು ರಾಜಾಜಿ ನಗರದ ಕಾಯಕ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಸೆ.12 ರಂದು ‘ಶಾಂತಶ್ರೀ ಪ್ರಶಸ್ತಿ’ ಪ್ರಾದಾನ […]
Continue Readingಬಿ.ವೈ ವಿಜಯೇಂದ್ರ ಅವರಿಗೆ ವಾಡಿ ಮುಖಂಡರಿಂದ ಅಭಿನಂದನೆ
ಸುದ್ದಿ ಸಂಗ್ರಹ ವಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ದಲಿತ ಸಮುದಾಯದ ನಿಧಿ ದುರ್ಬಳಕೆಯನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಬೃಹತ್ ಪಾದಯಾತ್ರೆಯು ಸಾರ್ವಜನಿಕರ ವ್ಯಾಪಕ ಜನಬೆಂಬಲದೊಂದಿಗೆ ಯಶಸ್ವಿಯಾಗಿ 9ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವೇಣಿ ವೀರಾಪುರ ಕ್ರಾಸ್ ತಲುಪಿದ ಪಾದಯಾತ್ರೆಯ ರೂವಾರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ವಾಡಿ ನಗರದ ಬಿಜೆಪಿ ಮುಖಂಡರು ಭೇಟಿಯಾಗಿ ಹರ್ಷದಿಂದ […]
Continue Readingಈ ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ನಟ – ನಟಿಯರು ಭಾಗಿ
ಸುದ್ದಿ ಸಂಗ್ರಹ ಮೈಸೂರುಈ ಬಾರಿಯ ದಸರಾ ಮೆರವಣಿಗೆಯಲ್ಲಿ ಕನ್ನಡ ಚಲನಚಿತ್ರ ರಂಗದ ನಟ ನಟಿಯರು ಭಾಗಿಯಾಗಲಿದ್ದಾರೆ. ಸಿಎಂ ಆಶಯದಂತೆ ಈ ಬಾರಿ ಮೆರವಣಿಗೆಯಲ್ಲಿ ನಟ ನಟಿಯರು ಸಾಗಲಿದ್ದಾರೆ. ಜಂಬೂ ಸವಾರಿಯ ದಿನ ಅಂಬಾರಿ ಬಸ್ನಲ್ಲಿ ಅರಮನೆ ಆವರಣದಿಂದ ಕೆಆರ್ ಸರ್ಕಲ್ವರೆಗೆ ಮೆರವಣಿಗೆ ಮೂಲಕ ನಟ ನಟಿಯರು ಸಾಗಲಿದ್ದಾರೆ. ನಂತರ ಕಲಾವಿದರನ್ನು ಕೆಆರ್ ಸರ್ಕಲ್ನಿಂದ ಕರೆದುಕೊಂಡು ಬಂದು ಅರಮನೆ ಗ್ಯಾಲರಿಯಲ್ಲಿ ಬಿಡಲಾಗುವುದು ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿದೆ. ಆನೆಗಳ ತಾಲೀಮು ನೋಡಲು ದಿನವೂ ಜನಸಾಗರಮೈಸೂರು ದಸರಾ ಹಿನ್ನೆಲೆ ಗಜಪಡೆ […]
Continue Readingಮಂತ್ರಾಲಯ ರಾಯರ ಮಠದಲ್ಲಿ ದಾಖಲೆ ಮಟ್ಟದ ಕಾಣಿಕೆ ಸಂಗ್ರಹ: 16 ದಿನದಲ್ಲಿ 3.30 ಕೋಟಿ ರೂ. ಕಾಣಿಕೆ ನೀಡಿದ ಭಕ್ತರು
ಸುದ್ದಿ ಸಂಗ್ರಹ ರಾಯಚೂರುಕಲಿಯುಗ ಕಾಮಧೇನು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆಗಸ್ಟ್-ಸೆಪ್ಟೆಂಬರ್ ತಿಂಗಳಿನ 16 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, ಮಠದ ಇತಿಹಾಸದಲ್ಲೆ ದಾಖಲೆ ಮಟ್ಟದ ಕಾಣಿಕೆ ಸಂಗ್ರಹವಾಗಿದೆ. ಕೇವಲ 16 ದಿನದಲ್ಲಿ 3 ಕೋಟಿ 30 ಲಕ್ಷ 69,139 ರೂ. ಕಾಣಿಕೆ ಸಂಗ್ರಹವಾಗಿದೆ. ಪ್ರತಿ ತಿಂಗಳಿನಂತೆ ಈ ಬಾರಿಯೂ ಭಕ್ತರು ದಂಡು ಮಠಕ್ಕೆ ಹರಿದು ಬಂದಿದೆ. ಆದರು ಗುರು ರಾಯರ 355ನೇ ಆರಾಧನಾ ಮಹೋತ್ಸವ ಹಿನ್ನೆಲೆ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ಸಂಖ್ಯೆ […]
Continue ReadingKPSC ಪಶುವೈದ್ಯಕೀಯ ಅಧಿಕಾರಿಗಳ ನೇಮಕ ಅಕ್ರಮ: ಅಭ್ಯರ್ಥಿ ಮನೆ ಮೇಲೆ ಸಿಐಡಿ ದಾಳಿ
ಸುದ್ದಿ ಸಂಗ್ರಹ ಕಲಬುರಗಿಕೆಪಿಎಸ್ಸಿ ನಡೆಸುತ್ತಿರುವ ಪಶುವೈದ್ಯಕೀಯ ಅಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಬುಧವಾರ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ರಿಂಗ್ ರಸ್ತೆಯ ಓಝಾ ಬಡಾವಣೆಯ ರವೀಂದ್ರನಾಥ ಟ್ಯಾಗೋರ್ ಕಾಲೊನಿಯಲ್ಲಿರುವ ಅಭ್ಯರ್ಥಿ ಮಮಿತಾ ಅವರು ನೆಲೆಸಿರುವ ಮನೆಯ ಮೇಲೆ ಸಿಐಡಿ ಡಿವೈಎಸ್ಪಿ ಅಸ್ಲಂ ಪಾಶಾ, ಇನ್ ಸ್ಪೆಕ್ಟರಗಳಾದ ಮಹೇಶ ಮತ್ತು ಮಹೇಶ್ವರ ರೆಡ್ಡಿ ಅವರ ತಂಡವು ಬೆಳಿಗ್ಗೆ 9 ಗಂಟೆ ಸುಮಾರಿಗೆ ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ನಾಲ್ವರು ಪೊಲೀಸರು ಭದ್ರತೆ […]
Continue Readingಉಪ ವಿಭಾಗಾಧಿಕಾರಿಗಳಾಗಿ 7 ಐಎಎಸ್ ಅಧಿಕಾರಿಗಳ ನೇಮಕ, ಯಾರು ಎಲ್ಲಿಗೆ ?
ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕ ಸರ್ಕಾರವು 2024ನೇ ಬ್ಯಾಚ್ನ ಐಎಎಸ್ ಅಧಿಕಾರಿಗಳಿಗೆ ವಿವಿಧ ಉಪ ವಿಭಾಗಗಳ ಉಪ ವಿಭಾಗಾಧಿಕಾರಿ ಹುದ್ದೆಗೆ ನೇಮಕ ಮಾಡಿದೆ. ಪುರುರಾಜ್ ಸಿಂಗ್ ಸೋಲಂಕಿ ಅವರಿಗೆ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಯಾಗಿ ನೇಮಕ ಮಾಡಿದೆ. ರಿತ್ವಿಕ್ ವರ್ಮಾ ಅವರನ್ನು ಕಲಬುರಗಿ ಉಪ ವಿಭಾಗಾಧಿಕಾರಿ, ಝುಫಿಷನ್ ಹಕ್ ಅವರನ್ನು ವಿಜಯಪುರ ಉಪ ವಿಭಾಗಾಧಿಕಾರಿ, ಅಭಿನವ್ ಜೈನ್ ಅವರನ್ನು ಬೀದರ್ ಉಪ ವಿಭಾಗಾಧಿಕಾರಿ, ಖೋಡೆ ಸಮೀರ್ ಪ್ರಕಾಶ್ ಅವನರನ್ನು ಹಾವೇರಿ ಜಿಲ್ಲೆ ಸವಣೂರು ಉಪ ವಿಭಾಗಾಧಿಕಾರಿ ನೇಮಿಸಲಾಗಿದೆ. ಆರ್ ರಮ್ಯಾ […]
Continue Reading