ವಾಡಿ: ನೂತನ ವರ್ಷದ ದಿನದರ್ಶಿಕೆ ಬಿಡುಗಡೆ

ಗ್ರಾಮೀಣ

ಸುದ್ದಿ ಸಂಗ್ರಹ ವಾಡಿ
ಸಮೀಪದ ಸುಕ್ಷೇತ್ರ ಎಲ್ಲಾಂಬಿಕಾ ದೇವಿ ದೇವಸ್ಥಾನದಲ್ಲಿ ಹಲಕರ್ಟಿಯ ಸಿದ್ದೇಶ್ವರ ಹಿರೇಮಠದ ರಾಜಶೇಖರ ಶಿವಾಚಾರ್ಯರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಮಲ್ಲಣಗೌಡ ಪಾಟೀಲ, ದಂಡಯ್ಯ ಸ್ವಾಮಿ, ಬಸವರಾಜ ಸಜ್ಜನ, ಶರಣಗೌಡ ಚಾಮನೂರ, ವೀರಣ್ಣ ಯಾರಿ, ದೇವೇಂದ್ರ ಬಡಿಗೇರ ಮತ್ತು ಮೌನೇಶ ಪಂಚಾಳ ಇದ್ದರು.

Leave a Reply

Your email address will not be published. Required fields are marked *