ಶ್ರೀರಾಮ ನವಮಿ: ಭವ್ಯ ಶೋಭಾಯಾತ್ರೆ

ನಗರದ

ಸುದ್ದಿ ಸಂಗ್ರಹ ಶಹಾಬಾದ್
ಶ್ರೀರಾಮ ನವಮಿ ಅಂಗವಾಗಿ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ನಗರದಲ್ಲಿ ಭವ್ಯ ಶೋಭಾಯಾತ್ರೆ‌ ನಡೆಯಿತು.

ಈ ಸಂದರ್ಭದಲ್ಲಿ ರಾವೂರಿನ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಳಗೋಳ, ಮುಖಂಡರಾದ ಗೋರಖನಾಥ ಶಾಖಾಪೂರ, ದಿವ್ಯಾ ಹಾಗರಗಿ, ಉದ್ಯಮಿ ಅಣವೀರ ಇಂಗಿನಶೆಟ್ಟಿ ಮತ್ತು ರವಿ ರಾಠೋಡ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *