ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಅವರಿಗೆ ಕಸಾಪದಿಂದ ಸನ್ಮಾನ

ಜಿಲ್ಲೆ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಹಾಗೂ ರಾಜ್ಯ ಸಮಿತಿಗೆ ಆಯ್ಕೆಯಾದ ಧರ್ಮರಾಜ ಜವಳಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ ಅವರು ಸನ್ಮಾನಿಸಿ ಗೌರವಿಸಿದರು.

Leave a Reply

Your email address will not be published. Required fields are marked *