Site icon ಸುದ್ದಿ ಸಂಗ್ರಹ

ಮಹಿಳೆಯರ ದೂರು ಪೆಟ್ಟಿಗೆ ಅನಾವರಣ

ಸುದ್ದಿ ಸಂಗ್ರಹ ಶಹಾಬಾದ
ಪಟ್ಟಣದ ಎಸ್’ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಹಂಪಮ್ಮ ಹಿರೇಮಠ ಮಹಿಳೆಯರ ದೂರು ಪೆಟ್ಟಿಗೆ ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ಡಾ.ಬಸವರಾಜ್ ಹಿರೇಮಠ, ಡಾ.ಸುರೇಖಾ ನಾಟೆಕರ್, ಡಾ.ಹಣಮಂತ ಸೇಡಂಕರ್, ಡಾ.ಗಂಗಾಧರ್ ಸ್ಥಾವರ ಮಠ, ಡಾ.ಕಾವೇರಿ, ಡಾ.ನಾಗರಾಜ ದೇವತಕಲ್, ಡಾ.ಲಕ್ಷ್ಮಣ ರಾಠೋಡ , ಪ್ರಮುಖರಾದ ಲಾಲಿತ, ಶಿವುಶಂಕರ್ ಹಿರೇಮಠ ಸೇರಿದಂತೆ ಬೋಧಕ ಬೋಧಕ್ಕೆತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version