ಸಮಾಜ ಸೇವೆಯಿಂದಲೇ ಜೀವನ ಸಾರ್ಥಕ: ನಾಗಯ್ಯ ಹಿರೇಮಠ
ಚಿತ್ತಾಪುರ: ನಮ್ಮ ಜೀವನ ಕೇವಲ ಸ್ವಾರ್ಥಕ್ಕಾಗಿ ಅಲ್ಲ, ಸಮಾಜಕ್ಕಾಗಿ ಮುಡಿಪಾಗಿಟ್ಟುಕೊಂಡರೆ ಮಾತ್ರ ಜೀವನ ಸಾರ್ಥಕವಾಗುತ್ತದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನಂತರ ಮಾತನಾಡಿದ ಅವರು, ಪ್ರತಿಯೊಬ್ಬರು ಸ್ವಂತ ಲಾಭಕ್ಕಾಗಿ ಬದುಕುತ್ತಿರುವ ಇಂದಿನ ಸಂದರ್ಭದಲ್ಲಿ, ಹಿಂದಿನ ಮಹಾಪುರುಷರು ಸಂಸಾರ ಹಾಗೂ ಸಂಬಂಧಗಳನ್ನು ಬದಿಗಿಟ್ಟು ಸಮಾಜ ಮತ್ತು ಧರ್ಮದ ಉಳಿವಿಗಾಗಿ ಶ್ರಮಿಸಿದ್ದಾರೆ. ತಮ್ಮ ಜೀವನವನ್ನೇ ಸಮಾಜಕ್ಕೆ ಅರ್ಪಿಸಿದ ಕಾರಣದಿಂದಲೆ […]
Continue Reading