ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಬೆನ್ನಲ್ಲೆ ಮುಂದಿನ 24-36 ಗಂಟೆಗಳಲ್ಲಿ ಭಾರತ ಕ್ರಮ ಸಾಧ್ಯತೆ: ಪಾಕ್ ಸಚಿವ

ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೆ ಭಾರತ ಸೇನಾಪಡೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದು, ಈ ಬೆಳವಣಿಗೆ ಪಾಕಿಸ್ತಾನಕ್ಕೆ ಆತಂಕ ಶುರುವಾಗುವಂತೆ ಮಾಡಿದೆ. ಮೋದಿ ನಿರ್ಧಾರ ಬೆನ್ನಲ್ಲೆ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಅತ್ತೌಲ್ಲಾ ತರಾರ್ ಎಚ್ಚರಿಕೆ ನೀಡಿದ್ದಾರೆ. ಕಳೆದ ವಾರ ನಾಗರಿಕರ ಮೇಲೆ ನಡೆದ ಉಗ್ರಗಾಮಿ ದಾಳಿಯನ್ನು ಮುಂದಿನ ಮಿಲಿಟರಿ ಕ್ರಮಕ್ಕೆ “ನೆಪ”ವಾಗಿ […]

Continue Reading

ಬಾಹ್ಯಾಕಾಶದಲ್ಲಿ ವಿಶ್ವದಾಖಲೆ ನಿರ್ಮಿಸಿ ಭೂಮಿಗೆ ಮರಳಿದ ಸುನಿತಾ

ಫ್ಲೋರಿಡಾ: 286 ದಿನಗಳ ಬಾಹ್ಯಾಕಾಶ ವಾಸದ ಬಳಿಕ ಭೂಮಿಗೆ ಮರಳಿರುವ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಸುದೀರ್ಘ ಬಾಹ್ಯಾಕಾಶ ನಡಿಗೆ ಮಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಬೋಯಿಂಗ್ ಸ್ಟಾರ್ ಲೈನರ್ ಕ್ಯಾಪ್ಸುಲ್‌ನಲ್ಲಿ ಬಾಹ್ಯಾಕಾಶಕ್ಕೆ ತೆರಳಿದ್ದ ಸುನಿತಾ ಅವರು 62 ಗಂಟೆ 6 ನಿಮಿಷಗಳ ಕಾಲ ಬಾಹ್ಯಾಕಾಶ ನಡಿಗೆ ಪೂರೈಸಿದ್ದಾರೆ. ಈ ಮೂಲಕ ಸುದೀರ್ಘ ಬಾಹ್ಯಾಕಾಶ ನಡಿಗೆ ಪೂರೈಸಿದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಒಟ್ಟಾರೆ ಬಾಹ್ಯಾಕಾಶ ನಡಿಗೆ ಪೂರೈಸಿದ ಗಗಯಾತ್ರಿಗಳ ಸಾರ್ವಕಾಲಿಕ ದಾಖಲೆ […]

Continue Reading

ಟಿಕ್‌ಟಾಕ್ ವೀಡಿಯೋ ಮಾಡಿದ್ದಕ್ಕೆ ಪಾಕಿಸ್ತಾನದಲ್ಲಿ 15 ವರ್ಷದ ಪುತ್ರಿಯನ್ನೇ ಗುಂಡಿಕ್ಕಿ ಕೊಂದ ಅಪ್ಪ

ಇಸ್ಲಾಮಾಬಾದ್‌: ತನ್ನ ಎಚ್ಚರಿಕೆ ಮೀರಿಯೂ ಟಿಕ್‌ಟಾಕ್‌ನಲ್ಲಿ ವೀಡಿಯೋ ಪೋಸ್ಟ್‌ ಮಾಡಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ 15 ವರ್ಷದ ಮಗಳನ್ನೇ ಗುಂಡಿಕ್ಕಿ ಕೊಂದಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. 28 ವರ್ಷಗಳ ಹಿಂದೆ ಅಮೇರಿಕದಲ್ಲಿ ನೆಲೆಸಿದ್ದ ವ್ಯಕ್ತಿ ಇತ್ತೀಚೆಗಷ್ಟೇ ತನ್ನ ಕುಟುಂಬವನ್ನು ಪಾಕಿಸ್ತಾನಕ್ಕೆ ಕರೆತಂದಿದ್ದ. ತನ್ನ ಎಚ್ಚರಿಕೆ ಹೊರತಾಗಿಯೂ ಮಗಳು ವಿಡಿಯೋ ಪೋಸ್ಟ್‌ ಮಾಡುವುದನ್ನು ಮುಂದುವರಿಸಿದ್ದಳು. ಇದರಿಂದ ಗುಂಡಿಕ್ಕಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ಟಿಕ್‌ ಟಾಕ್‌ನಲ್ಲಿ ವಿಡಿಯೋ ಪೋಸ್ಟ್‌ ಮಾಡಿದ್ದಕ್ಕಾಗಿ ಆಕೆಯ ಅಪ್ಪ, ಚಿಕ್ಕಪ್ಪ ಸೇರಿ ಗುಂಡಿಕ್ಕಿ ಕೊಂದಿದ್ದಾರೆ. ಸದ್ಯ ಆರೋಪಿಯನ್ನು ಮರ್ಯಾದಾ […]

Continue Reading

ಮನುಷ್ಯನ ದೇಹದೊಳಗಿನ ಮಾಂಸವನ್ನೆ ತಿನ್ನುತ್ತಂತೆ ಈ ಬ್ಯಾಕ್ಟೀರಿಯಾ, ಜಗತ್ತಿಗೆ ಶುರುವಾಯಿತಾ ಮತ್ತೊಂದು ಮಾರಕ ರೋಗದ ಟೆನ್ಷನ್ ?

ದೇಹದ ಮಾಂಸವನ್ನೇ ಕಿತ್ತು ತಿನ್ನುವ ಬುರುಲಿ ಹುಣ್ಣು ಆಸ್ಟ್ರೇಲಿಯಾದಲ್ಲಿ ಹೆಚ್ಚಾಗ್ತಿದೆ. ವಿಕ್ಟೋರಿಯಾ, ಉತ್ತರ ಕ್ವೀನ್ಸ್‌ಲ್ಯಾಂಡ್ ಮತ್ತು ಉತ್ತರ ಪ್ರಾಂತ್ಯದಲ್ಲಿ ಪ್ರಕರಣಗಳು ವರದಿಯಾಗುತ್ತಿವೆ.ಆಸ್ಟ್ರೇಲಿಯಾದಲ್ಲಿ ವಿಚಿತ್ರ ಕಾಯಿಲೆ. ನ್ಯೂ ಸೌತ್ ವೇಲ್ಸ್ ಮತ್ತು ಒಂದು ಪ್ರಕರಣವಿಲ್ಲದ ಬೇಟೆಮನ್ಸ್ ಕೊಲ್ಲಿಯಲ್ಲಿ ಈ ರೋಗ ಕಂಡುಬಂದಿರುವುದು ಆಸ್ಟ್ರೇಲಿಯನ್ನರಿಗೆ ಮತ್ತು ಸಂಶೋಧಕರಿಗೆ ತಲೆನೋವು ಉಂಟು ಮಾಡಿದೆ. ಸಿಡ್ನಿಗೂ ಸೋಂಕು ಹರಡುವ ಅಪಾಯವಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಕ್ಯಾನ್‌ಬೆರಾದಿಂದ 110 ಕಿ.ಮೀ ದೂರದಲ್ಲಿರುವ NSW ಪಟ್ಟಣವಾದ ಬೇಟೆಮನ್ಸ್ ಬೇಯಲ್ಲಿ ಹುಣ್ಣು ಸಾಮಾನ್ಯವಾಗುತ್ತಿದೆ. ನೂರಾರು ಕಿಲೋಮೀಟರ್ ಅಂತರದಲ್ಲಿ […]

Continue Reading

ಪತ್ನಿಗೆ ಚಿನ್ನದ ಸರ ಖರೀದಿಸಿದ ಬೆನ್ನಲ್ಲೇ 8 ಕೋಟಿ ಮನೆಗೆ ಎಂಟ್ರಿ ಮಾಡಿಸಿದ ಅದೃಷ್ಟ ಲಕ್ಷ್ಮಿ

ಅದೃಷ್ಟ ಯಾರಿಗೆ, ಯಾವಾಗ, ಯಾವ ರೂಪದಲ್ಲಿ ಒಲಿದು ಬರುತ್ತದೆ ಎಂಬುದು ಅಂದಾಜಿಸಲಾಗದು. ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವದನ್ನು ನೋಡಿ ನಮಗ್ಯಾಕೆ ಇಂತಹ ಅದೃಷ್ಟ ಬರಬಾರದು ಎಂದು ಅಂದುಕೊಂಡಿರುತ್ತೆವೆ. ಆದರೆ ಅದೆಲ್ಲ ಕಾಲದ ಮಹಿಮೆಯಷ್ಟೆ.‌ ಇಂತಹ ಮಹಿಮೆ ಈಗ ಸಿಂಗಾಪೂರ್​ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬರ ಬದುಕಲ್ಲಿ ನಡೆದಿದೆ. ಈ ಸ್ಟೋರಿ ಓದಿದರೆ ಎಂಥಾ ಅದೃಷ್ಟನಪ್ಪಾ ಎಂದು ಹುಬ್ಬೇರಿಸದೆ ಇರಲಾರರು. ಭಾರತೀಯ ಮೂಲದ ವ್ಯಕ್ತಿ ತನ್ನ ಹೆಂಡತಿಯ ಮಾತು ಕೇಳಿದ್ದಕ್ಕೆ ಈಗ 8 ಕೋಟಿ ರೂ. ಮೌಲ್ಯದ […]

Continue Reading