ಮನಸ್ಸನ್ನು ಅರಳಿಸುವ ಶಕ್ತಿ ಸಂಗೀತಕ್ಕಿದೆ: ಡಾ.ಸಿದ್ಧತೋಟೇಂದ್ರ ಶ್ರೀ
ಚಿತ್ತಾಪುರ: ಸಂಗೀತಕ್ಕೆ ನೋವು, ದುಃಖ, ಆತಂಕ, ಖಿನ್ನತೆ ಮರೆಸುವ ಶಕ್ತಿಯಿದೆ, ಮಾನಸಿಕ ಆರೋಗ್ಯ ವೃದ್ಧಿಗೆ ಸಂಗೀತವು ಒಂದು ಸಾಧನವಾಗಿ ಕೆಲಸ ಮಾಡುತ್ತದೆ ಎಂದು ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಹೇಳಿದರು. ದೀಪಾವಳಿ ಅಮಾವಾಸ್ಯೆ ಪ್ರಯುಕ್ತ ಮಂಗಳವಾರ ರಾತ್ರಿ ಶ್ರೀಮಠದ ಸಿದ್ಧತೋಟೇಂದ್ರ ಸುವರ್ಣ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಶಿವಾನುಭವ ಚಿಂತನ ಹಾಗೂ ಸಂಗೀತೋತ್ಸವ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವಚನ ಸಾಹಿತ್ಯ ದಾಸರ ಹಾಡುಗಳು, ಸರ್ವಜ್ಞರ ತ್ರಿಪದಿಗಳು, ಸ್ವರ ವಚನಗಳಿಗೆ ಭಾವಗೀತೆಗಳಿಗೆ ಸಂಗೀತ […]
Continue Reading