ಡಿ.9 ರಂದು ಭೀಮನಹಳ್ಳಿ ಮಂದಿರ ಉದ್ಘಾಟನೆ: ಡಾ.ಸಿದ್ಧತೋಟೇಂದ್ರ ಶ್ರೀ ಗುರುವಂದನೆ
ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕಿನ ಭೀಮನಹಳ್ಳಿ ಗ್ರಾಮದಲ್ಲಿ ನಾಲವಾರದ ಕೋರಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಗುರುವಂದನಾ ಹಾಗೂ ರಜತ ಕಿರೀಟ ಸಮರ್ಪಣಾ ಸಮಾರಂಭ ಡಿ.9 ರಂದು ಮಂಗಳವಾರ ಅದ್ಧೂರಿಯಾಗಿ ನಡೆಯಲಿದೆ ಎಂದು ಶಿವಲಿಂಗ ಕೊಳ್ಳಿ ಭೀಮನಹಳ್ಳಿ ಹೇಳಿದ್ದಾರೆ. ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹಯ್ಯಾಳಲಿಂಗ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮತ್ತು ಜಾತ್ರಾ ಮಹೋತ್ಸವದ ಸಾನಿಧ್ಯವಹಿಸಲಿರುವ ನಾಲವಾರ ಪೂಜ್ಯರಿಗೆ ಸಕಲ ಸದ್ಭಕ್ತರಿಂದ ಗುರುವಂದನಾ ಕಾರ್ಯಕ್ರಮ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 3 ಗಂಟೆಗೆ […]
Continue Reading