ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಆತ್ಮವಿಶ್ವಾಸಕ್ಕೆ ಕೊರತೆಯಿದೆ: ಶಿವಾನಂದ ಖಜುರ್ಗಿ
ಚಿತ್ತಾಪುರ: ಬಹಳಷ್ಟು ಸಾಧಕರು, ಪ್ರತಿಭೆಗಳು ಗ್ರಾಮೀಣ ಭಾಗದಿಂದ ಬಂದಿದ್ದಾರೆ, ಅದರಲ್ಲೂ ಬಡತನದಿಂದ ಬಂದಿದ್ದಾರೆ ಎಂದು ದಿಶಾ ಪದವಿಪೂರ್ವ ಕಾಲೇಜಿನ ಚೇರ್ಮನ್ ಶಿವಾನಂದ ಖಜುರ್ಗಿ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಕಲ್ಯಾಣದ ನಾಡಿನಲ್ಲಿ ಪ್ರತಿಭೆಗೆ ಕೊರತೆಯಿಲ್ಲ ಆದರೆ ಆತ್ಮವಿಶ್ವಾಸದ ಕೊರತೆಯಿದೆ, ಹಿಂಜರಿಕೆಯಿದೆ, ಕೀಳರಿಮೆಯಿದೆ, ಈ ಮನಸ್ಥಿತಿಯಿಂದ ಹೊರಬಂದರೆ ಖಂಡಿತ ನಮ್ಮ ಭಾಗದ ಮಕ್ಕಳು ಉತ್ತಮ ಸಾಧನೆ ಮಾಡಲು ಸಾಧ್ಯ. ಬೆಳಕಿಲ್ಲದ ದಾರಿಯಲ್ಲಿ ನಡೆಯಬಹುದು ಆದರೆ ಕನಸಿಲ್ಲದ […]
Continue Reading