ಬಸವೇಶ್ವರ ಮೂರ್ತಿಯ ಜೊತೆಗೆ ತತ್ವವೂ ಎಲ್ಲೆಡೆ ಪಸರಿಸಲಿ: ಬಸವರಾಜ ಪಾಟೀಲ್ ಸೇಡಂ
ಚಿತ್ತಾಪುರ: ವಿಶ್ವಗುರು ಬಸವೇಶ್ವರ ಮೂರ್ತಿಯ ಜೊತೆಗೆ ತತ್ವ ಸಿದ್ಧಾಂತಗಳು ಎಲ್ಲೆಡೆ ಪಸರಿಸುವ ಕೆಲಸ ಪ್ರತಿಯೊಬ್ಬರೂ ಮಾಡಬೇಕಿದೆ ಎಂದು ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಗುರು ಬಸವೇಶ್ವರರ 892ನೇ ಜಯಂತ್ಯೋತ್ಸವ ಹಾಗೂ ಬಸವೇಶ್ವರ ಮೂರ್ತಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾವೂರ ಗ್ರಾಮದಲ್ಲಿ ಮೂರ್ತಿ ಅನಾವರಣ ಮಾಡಿದ್ದು ಖುಷಿಯ ಸಂಗತಿ. ಆದರ ಜೊತೆಗೆ ಮೂರ್ತಿ ಅನಾವರಣ ಸಮಿತಿಯವರು ನಿತ್ಯವೂ ಈ ಮೂರ್ತಿಯ ಪರಿಸರ ಸ್ವಚ್ಛವಾಗಿಟ್ಟು ಪೂಜೆ ಮಾಡಬೇಕು. ಮಕ್ಕಳಿಗಾಗಿ […]
Continue Reading