ರಾವೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಚಿತ್ತಾಪುರ: ಸಮೀಪದ ರಾವೂರ ಗ್ರಾಮದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿವರಾಜ್ ಸಿದ್ದರಾಮಪ್ಪ ಅಳೊಳ್ಳಿ, ಉಪಾಧ್ಯಕ್ಷರಾಗಿ ಬಸವರಾಜ್ ಹಿರಣ್ಣ ಹಾಲಿನೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾದ ಸುರೇಶ್ ಬೆಳ್ಳಗೋಳ, ದತ್ತಾತ್ರೇಯ ಕಾಳೆಕರ್, ಭೀಮಣ್ಣ ಕೆಸಬಳ್ಳಿ, ಸಿದ್ದು ಗೋಗಿ, ಸರಸ್ವತಿ ಬಿ ಜಡಿ, ಮಲ್ಲಮ್ಮ ಯರಗಲ್, ಬಾಹುಬಲಿ ಜೈನ್, ವಿಜಯ್ ಕುಮಾರ್ ಗುದಗಲ್, ರಾಯಪ್ಪ ತಳವಾರ್ ಯರಗಲ್, ಹನುಮಂತರಾಯ ವಂತಟ್ಟಿ ಗಾಂಧಿನಗರ ಉಪಸ್ಥಿತರಿದ್ದರು. ಫಲಿತಾಂಶ ಹೊರಬೀಳುತ್ತಿದ್ದಂತೆ ರಾವೂರ ಗ್ರಾಮದ ಮುಖಂಡರು, ಕಾರ್ಯಕರ್ತರು ಮತ್ತು ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಆಯ್ಕೆಯಾದ […]
Continue Reading