ಮಕ್ಕಳು ವಿಜ್ಞಾನದ ಆಸಕ್ತಿ ಹೆಚ್ಚಾಗಿ ಬೆಳೆಸಿಕೊಳ್ಳಬೇಕು: ಸಿದ್ದಲಿಂಗ ಸ್ವಾಮಿಜಿ
ಚಿತ್ತಾಪುರ: 21ನೇ ಶತಮಾನದ ವಿಜ್ಞಾನ ತಂತ್ರಜ್ಞಾನದ ಕಾಲವು ಅನೇಕ ಆವಿಷ್ಕಾರ ನಡೆಯುತ್ತಿರುವ ಸಮಯದಲ್ಲಿ ಪ್ರತಿಯೊಬ್ಬರು ವಿಜ್ಞಾನದ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ರಾವೂರ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಇಕೋ ಕ್ಲಬ್ ವತಿಯಿಂದ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಕ್ರಿಯಾಶೀಲತೆ ಹಾಗೂ ಸೃಜನಶಿಲತೆ ಬೆಳೆಸಲು ವಿಜ್ಞಾನ ವಸ್ತು ಪ್ರದರ್ಶನ ಪೂರಕವಾಗಿ ಕೆಲಸಮಾಡುತ್ತದೆ. ಆಸಕ್ತಿ ಇದ್ದಾಗ ಮಾತ್ರ ಏನಾದರೊಂದು […]
Continue Reading