ಯಲ್ಲಾಲಿಂಗ ಮಹಾರಾಜರ 39ನೇ ಪುಣ್ಯಾರಾಧನೆ ನಾಳೆ

ಚಿತ್ತಾಪುರ: ತಾಲೂಕಿನ ದಂಡೋತಿ ಗ್ರಾಮದ ಸಮಸ್ತ ಸದ್ಭಕ್ತ ಮಂಡಳಿಯಿಂದ ಫೆ.4 ಮತ್ತು 5 ರಂದು ಮುಗಳಖೋಡದ ಲಿಂ.ಯಲ್ಲಾಲಿಂಗ ಮಹಾರಾಜರ 39ನೇ ಪುಣ್ಯಾರಾಧನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾರಾಯಣ ಹಡಪದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪುಣ್ಯಾರಾಧನೆ ಕಾರ್ಯಕ್ರಮದ ನಿಮಿತ್ಯ ವಿಶೇಷ ಪೂಜೆ, ಆರಾಧನೆ ನಡೆಯಲಿದೆ‌, ಭಕ್ತರಿಗೆ ಪ್ರಸಾದ ವ್ಯವಸ್ಥೆ ಇರುತ್ತದೆ. ವಿಶೇಷ ಭಜನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮುಗಳಖೋಡದ ಅಪ್ಪಾಜಿ ಸಂಗೀತ ಬಳಗದ ತಂಡದಿಂದ ಭಜನಾ ಕಾರ್ಯಕ್ರಮ ನಡೆಸಲಿದೆ. ಖ್ಯಾತ ಗಾಯಕ ಅಶೋಕಕುಮಾರ ಮನಗೋಳಿ, ತಬಲಾ ವಾದಕ ಆನಂದ, ಡೋಲಕ್ […]

Continue Reading

ಡೋಣಗಾಂವ: ಭೀಮಣ್ಣ ಸಾಲಿ ಹುಟ್ಟುಹಬ್ಬ ಆಚರಣೆ

ಚಿತ್ತಾಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮಾಜಿ ಅಧ್ಯಕ್ಷ, ಕೋಲಿ ಸಮಾಜದ ಹಿರಿಯ ಮುಖಂಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ಮುಖಂಡರು, ಯುವಕರು ಹುಟ್ಟು ಹಬ್ಬ ಶುಭಾಶಯ ಕೋರಿದರು. ತಾಲೂಕಿನ ಡೋಣಗಾಂವ ಗ್ರಾಮದಲ್ಲಿ ಕೋಲಿ ಸಮಾಜದ ಹಿರಿಯ ಮುಖಂಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ ಅವರಿಗೆ ವಿವಿಧ ಸಮಾಜದ ಮುಖಂಡರು, ಯುವಕರು ಹುಟ್ಟು ಹಬ್ಬದ ಶುಭಾಶಯ ಕೋರಿದರು. ನಂತರ ಕೇಕ್ ಕತ್ತರಿಸಿ ಸಿಹಿ ಹಂಚಲಾಯಿತು. ಈ ಸಂದರ್ಭದಲ್ಲಿ ಕೋಲಿ ಸಮಾಜದ ತಾಲೂಕು […]

Continue Reading

ವಿದ್ಯಾರ್ಥಿಗಳು ಇತಿಹಾಸದ ಆಸಕ್ತಿ ಬೆಳೆಸಿಕೊಳ್ಳಬೇಕು: ಡಿ.ಎನ್ ಅಕ್ಕಿ

ಚಿತ್ತಾಪುರ: ಮಕ್ಕಳು ಪಠ್ಯದ ಜೊತೆಗೆ ಇತಿಹಾಸದ ಅಧ್ಯಯನ ಕಡೆಗೆ ಆಸಕ್ತಿ ತೋರಬೇಕು, ಅಂದಾಗ ಮಾತ್ರ ನಮ್ಮ ಪರಂಪರೆ, ವೈಭವವನ್ನು ತಿಳಿಯಲು ಸಾಧ್ಯ ಎಂದು ಹಿರಿಯ ಸಂಶೋಧಕ ಡಿ.ಎನ್ ಅಕ್ಕಿ ಹೇಳಿದರು. ಸಮೀಪದ ರಾವೂರ ಗ್ರಾಮದ ಶ್ರೀ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸಾಧಕರೊಂದಿಗೆ ಮಾತುಕತೆ ಮತ್ತು ವಿಶೇಷ ಉಪನ್ಯಾಸ’ ಕಾರ್ಯಕ್ರಮದಲ್ಲಿ ಸಸಿಗೆ ನಿರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ನೆಲದ ಸ್ಮಾರಕಗಳನ್ನು ಸಂರಕ್ಷಣೆ ಮಾಡುವದು ನಮ್ಮೆಲ್ಲರ ಕರ್ತವ್ಯವಾಗಿದೆ. ಕೇವಲ ಬೇಲೂರು ಹಳೇಬೀಡು ನಂತಹ ದಕ್ಷಿಣ […]

Continue Reading

ಪಕ್ಷಾತೀತವಾಗಿ ಕೋಲಿ ಸಮಾಜದ ಸಂಘಟನೆಯಾಗಲಿ: ಭೀಮಣ್ಣ ಸಾಲಿ

ಚಿತ್ತಾಪುರ: ತಾಲೂಕಿನಲ್ಲಿ ಬಹುಸಂಖ್ಯೆಯಲ್ಲಿರುವ ಕೋಲಿ ಸಮಾಜವನ್ನು ಪಕ್ಷಾತೀತವಾಗಿ ಸಂಘಟನೆ ಮಾಡುವುದು ಅತ್ಯಂತ ಅಗತ್ಯವಾಗಿದೆ. ಸಂಘಟನೆ ಸಶಕ್ತವಾದಾಗ ಸಮಾಜಕ್ಕೆ ನ್ಯಾಯ, ಹಕ್ಕು, ಸೌಲಭ್ಯ, ಸ್ಥಾನಮಾನ ಪಡೆಯಲು ಅನುಕೂಲವಾಗುತ್ತದೆ ಎಂದು ಕೋಲಿ ಸಮಾಜದ ಹಿರಿಯ ಮುಖಂಡ ಭೀಮಣ್ಣ ಸಾಲಿ ಹೇಳಿದರು. ಪಟ್ಟಣದ ಅಂಬಿಗರ ಚೌಡಯ್ಯ ಕಲ್ಯಾಣ ಮಂಟಪದಲ್ಲಿ ನಡೆದ ಕೋಲಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಯುಕ್ತ ಜರುಗಿದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಸಂಘಟನೆ ಬಲಗೊಂಡಾಗ ಮಾತ್ರ ಸಮಾಜಕ್ಕೆ ಸಿಗಬೇಕಾದ ಸಾಮಾಜಿಕ ನ್ಯಾಯ ಸಿಗಲು ಸಾಧ್ಯ. ಈ […]

Continue Reading

ಕಣ್ಣು ಜೀವನದ ಪ್ರಮುಖ ಅಂಗ: ಗವಿಮಠ

ಚಿತ್ತಾಪುರ: ಕಣ್ಣು ಜೀವನ ಪ್ರಮುಖ ಅಂಗವಾಗಿದೆ. ಇದರ ಬಗ್ಗೆ ನಿರ್ಲಕ್ಷ್ಯ ಬೇಡ, ಕಣ್ಣಿನ ಬಗ್ಗೆ ತೀವ್ರ ಕಾಳಜಿ ವಹಿಸಬೇಕು ಎಂದು ಕಲಬುರ್ಗಿ ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆಯ ನೇತೃ ತಜ್ಞ ಡಾ. ನಾಗರಾಜ್ ಗವಿಮಠ ಹೇಳಿದರು. ತಾಲೂಕಿನ ಅಳ್ಳೊಳ್ಳಿ ಗ್ರಾಮದಲ್ಲಿ ಕಲಬುರಗಿಯ ಸಿದ್ದರಾಮೇಶ್ವರ ಆಸ್ಪತ್ರೆ ಮತ್ತು ವಿಶ್ವ ಜನ ಸೇವಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಜ್ಞಾನಜ್ಯೋತಿ ಶಾಲೆ ಸಾವಿರ ದೇವರ ಸಂಸ್ಥಾನ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮೇಶ್ವರ ಕಣ್ಣಿನ ಆಸ್ಪತ್ರೆಯು […]

Continue Reading