ಬಿ.ವೈ ವಿಜಯೇಂದ್ರ ಅವರಿಗೆ ವಾಡಿ ಮುಖಂಡರಿಂದ ಅಭಿನಂದನೆ
ಸುದ್ದಿ ಸಂಗ್ರಹ ವಾಡಿ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಹಾಗೂ ದಲಿತ ಸಮುದಾಯದ ನಿಧಿ ದುರ್ಬಳಕೆಯನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಬೃಹತ್ ಪಾದಯಾತ್ರೆಯು ಸಾರ್ವಜನಿಕರ ವ್ಯಾಪಕ ಜನಬೆಂಬಲದೊಂದಿಗೆ ಯಶಸ್ವಿಯಾಗಿ 9ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವೇಣಿ ವೀರಾಪುರ ಕ್ರಾಸ್ ತಲುಪಿದ ಪಾದಯಾತ್ರೆಯ ರೂವಾರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ವಾಡಿ ನಗರದ ಬಿಜೆಪಿ ಮುಖಂಡರು ಭೇಟಿಯಾಗಿ ಹರ್ಷದಿಂದ […]
Continue Reading