ಖಾಸಗಿ ಬಸ್ ದುರಂತ– ಏನಾಗಿದೆ ಅಂತ ಗೊತ್ತಾಗಲಿಲ್ಲ: ಶಾಕ್ನಲ್ಲೆ ವಿವರಿಸಿದ ಕ್ಲೀನರ್
ಸುದ್ದಿ ಸಂಗ್ರಹ ಚಿತ್ರದುರ್ಗಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದ ಭೀಕರ ಬಸ್ ದುರಂತದಲ್ಲಿ 4 ಜನ ಸಾವಿಗೀಡಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಸ್ನ ಕ್ಲೀನರ್ ಸಾಧಿಕ್, ನಮಗೆ ಏನಾಯ್ತು ಅಂತಾನೆ ಗೊತ್ತಾಗಲಿಲ್ಲ ಎಂದು ಶಾಕ್ನಲ್ಲೆ ಮಾತಾಡಿದ್ದಾರೆ. ರಾತ್ರಿ 1.30 ರಿಂದ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ನಾನು ರಾತ್ರಿ ಮಲಗಿದ್ದೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ನಿಂದ ಹೊರಗೆ ಬಿದ್ದೆ. ನೋಡ ನೋಡುತ್ತಿದ್ದಂತೆ ಧಗಧಗನೆ ಬಸ್ ಹೊತ್ತಿ ಉರಿದಿದೆ. ಸ್ಥಳೀಯರು ನಮ್ಮ ಸಹಾಯಕ್ಕೆ ಬಂದರು. ಅಪಘಾತವಾಗುತ್ತಿದ್ದಂತೆ […]
Continue Reading