ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ: ಸಿಬ್ಬಂದಿ ವಿರುದ್ಧ ಶಂಕೆ
ಸುದ್ದಿ ಸಂಗ್ರಹ ಹಾಸನ ನಗರದ ಎಟಿಎಂಗಳಿಗೆ ಹಾಕಬೇಕಿದ್ದ ಕೋಟಿ ಕೋಟಿ ರೂ. ಹಣವನ್ನು ತಾವೆ ಲಪಟಾಯಿಸಿ ಕಂಪನಿಗೆ ಸುಳ್ಳು ಲೆಕ್ಕ ನೀಡಿರುವ ಗಂಭೀರ ಆರೋಪ ಸಿಎಂಎಸ್ ಕಂಪನಿ ವಿರುದ್ಧ ಕೇಳಿ ಬಂದಿದೆ. ಕಂಪನಿಯ ಸಿಬ್ಬಂದಿ ನಂದೀಶ್ ಹಾಗೂ ಮಧು ಎಂಬವರು ಕೋಟ್ಯಂತರ ರೂ. ಹಣ ನುಂಗಿ ಹಾಕಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಗಳೂರಿನಿಂದ ಆಗಮಿಸಿರುವ ಕಂಪನಿಯ ಅಧಿಕಾರಿಗಳು ಆಡಿಟ್ ಮಾಡಿಸುತ್ತಿದ್ದಾರೆ. ಹಾಸನ ನಗರದ ಗೌರಿಕೊಪ್ಪಲಿನಲ್ಲಿ ಕ್ಯಾಶ್ ಮ್ಯಾನೆಜ್ಮೆಂಟ್ ಸರ್ವಿಸಸ್ ಕಚೇರಿಯಿದ್ದು, ಪ್ರತಿನಿತ್ಯ ನಗರದಲ್ಲಿರುವ ಕೆನರಾ ಬ್ಯಾಂಕ್, ಎಸ್ಬಿಐ, ಬ್ಯಾಂಕ್ […]
Continue Reading