ಯಡಿಯೂರಪ್ಪರಂತಹ ನಾಯಕ ದಕ್ಷಿಣ ಭಾರತದಲ್ಲಿ ಯಾರು ಇಲ್ಲ: ಅಮಿತ್ ಶಾ ಬಣ್ಣನೆ
ಸುದ್ದಿ ಸಂಗ್ರಹ ಚಿತ್ರದುರ್ಗಬಿ.ಎಸ್ ಯಡಿಯೂರಪ್ಪ ಅವರಂತಹ ನಾಯಕ ದಕ್ಷಿಣ ಭಾರತದಲ್ಲಿ ಯಾರು ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಡಿ ಹೊಗಳಿದ್ದಾರೆ. ಯಡಿಯೂರಪ್ಪ ಅಭಿಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ರೈತರ ನಾಯಕ ಯಡಿಯೂರಪ್ಪ ಅವರು 50 ವರ್ಷ ರಾಜಕೀಯ ಸೇವೆ ಮಾಡಿದ್ದಾರೆ. ಯಡಿಯೂರಪ್ಪ ವ್ಯಕ್ತಿತ್ವದ ಕಾರಣ ಎಲ್ಲಾ ಧರ್ಮದ ಸ್ವಾಮೀಜಿಗಳು ವೇದಿಕೆ ಮೇಲೆ ಇದ್ದಾರೆ. ವೇದಿಕೆಯಲ್ಲಿ ಎಲ್ಲಾ ವರ್ಗದ ಸ್ವಾಮೀಜಿಗಳನ್ನು ಆಶ್ಚರ್ಯ ಮತ್ತು ಸಂತೋಷವಾಗಿದೆ. ಇದರಿಂದ ರಾಜ್ಯ ಮತ್ತು ದೇಶಕ್ಕೆ ಒಂದು […]
Continue Reading