ಬಿಸಿಲ ಬೇಗೆಗೆ ಬಳ್ಳಾರಿ ಮಂದಿ ಹೈರಾಣ: ಜನರಲ್ಲಿ ಹೆಚ್ಚಿದ ಆರೋಗ್ಯ ಸಮಸ್ಯೆ

ಸುದ್ದಿ ಸಂಗ್ರಹ ಬಳ್ಳಾರಿ ರಾಜ್ಯಾದ್ಯಂತ ಬೇಸಿಗೆಯ ಬಿಸಿ ಆರಂಭವಾಗಿದ್ದು, ಸೆಕೆಯ ವಾತಾವರಣ ಕಂಡುಬರುತ್ತಿದೆ. ಆದರೆ ಗಣಿನಾಡು ಬಳ್ಳಾರಿಯ ಮಂದಿ ಮಾತ್ರ ಈಗಲೆ ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿದ್ದಾರೆ. ಕಳೆದ 2-3 ದಿನಗಳಿಂದ ಬಳ್ಳಾರಿಯಲ್ಲಿ 36°, 37° ಮತ್ತು 38° ಸೆಲ್ಸಿಯಸ್ ವರಗೆ ತಾಪಮಾನ ದಾಖಲಾಗಿದೆ. ಹೀಗಾಗಿ ಬಿಸಿಲಿನ ಧಗೆಗೆ ಜನ ಹೈರಾಣಾಗಿದ್ದಾರೆ. ಈಗಾಗಲೆ ಹವಾಮಾನ ಇಲಾಖೆ ಕೂಡ ಜಿಲ್ಲೆಯಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಬಗ್ಗೆ ಮುನ್ಸೂಚನೆ ನೀಡಿದೆ. ವಾತಾವರಣದಲ್ಲಿ ಅತಿ ಹೆಚ್ಚು ಬಿಸಿ ಗಾಳಿ ಸಾಧ್ಯತೆ […]

Continue Reading

ಆಂಧ್ರದ ಚಿತ್ತೂರಲ್ಲಿ ಹಕ್ಕಿ ಜ್ವರ ಪತ್ತೆ: ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ

ಸುದ್ದಿ ಸಂಗ್ರಹ ಕೊಪ್ಪಳನೆರೆಯ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಧಿಕಾರಿ ಸುರೇಶ ಬಿ ಇಟ್ನಾಳ್ ಸೂಚನೆ ನೀಡಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೋಳಿ ಶೀತ ಜ್ವರದ ರೋಗೋದ್ರೇಕದ ಕುರಿತು ಮುಂಜಾಗ್ರತೆ ಆಯೋಜಿಸಲಾಗಿದ್ದು ಜಿಲ್ಲಾ ಮಟ್ಟದ ಪ್ರಾಣಿ ಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕೋಳಿ ಫಾರಂ ಮಾಲೀಕರು ಮತ್ತು […]

Continue Reading

ಚೌಡಯ್ಯನವರ ವಚನಗಳು ಸಾರ್ವಕಾಲಿಕ, ಸಮಾಜಕ್ಕೆ ದಾರಿದೀಪ

ಸುದ್ದಿ ಸಂಗ್ರಹ ಕಲಬುರಗಿ ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ಅನುಭವದ ಅಮೃತದ ವಚನಗಳು ಸಾರ್ವಕಾಲಿಕ ಮತ್ತು ಸಮಾಜಕ್ಕೆ ದಾರಿದೀಪವಾಗಿವೆ. ವಿದ್ಯಾರ್ಥಿ ದಿಸೆಯಿಂದಲೆ ವಚನಗಳ ಅಧ್ಯಯನ ಮಾಡಿ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ ಬಟಗೇರಿ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜರುಗಿದ ನಿಜಶರಣ ಅಂಬಿಗರ ಚೌಡಯ್ಯನವರ 906ನೇ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದರು‌. ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ್ ಮಾತನಾಡಿ, […]

Continue Reading