ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಕಳ್ಳರ ಬಂಧನ
ಕಲಬುರಗಿ: ವಿಶ್ವವಿದ್ಯಾಲಯದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಒಂದು ಸುಲಿಗೆ ಮತ್ತು 5 ಕಳ್ಳತನ ಪ್ರಕರಣಕ್ಕೆ ಇಬ್ಬರನ್ನು ಬಂಧಿಸಿ ಅವರಿಂದ 7,62,400 ರೂ ಮೌಲ್ಯದ 61 ಗ್ರಾಂ ಬಂಗಾರ ಮತ್ತು 680 ಗ್ರಾಂ ಬೆಳ್ಳಿಯ ಆಭರಣಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಫಜಲಪುರ ಮೂಲದ ನೃಪತುಂಗ ಕಾಲೋನಿಯ ನಿವಾಸಿ ಕಲ್ಲಪ್ಪ ಅಲಿಯಾಸ್ ಸಂಜು ಪೂಜಾರಿ (24) ಮತ್ತು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಚಣ ಗ್ರಾಮದ ನಿವಾಸಿ ಸಂತೋಷ (30) ಎಂಬುವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಪಿಸಲಾಗಿದೆ ಎಂದು […]
Continue Reading