ಗಿಡಗಳು ನೆಟ್ಟು ಪರಿಸರ ಸಂರಕ್ಷಣೆ ಮಾಡಿ
ಕಲಬುರಗಿ: ಎಲ್ಲರು ಗಿಡಗಳನ್ನು ನೆಟ್ಟು ಮಗುವಿನಂತೆ ಪೋಷಣೆ ಮಾಡಿ ಪರಿಸರ ಸಂರಕ್ಷಣೆ ಮಾಡುವ ಕಾರ್ಯ ಸಾಮೂಹಿಕವಾಗಿ ಮಾಡೋಣ ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಹೇಳಿದರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಪರಿಸರ ದಿನಾಚರಣೆ’ಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಸಿ ಮಾತನಾಡಿದ ಅವರು, ಪರಿಸರ ಸಮತೋಲನಕ್ಕೆ ಶೇ.33ರಷ್ಟು ಅರಣ್ಯ ಪ್ರದೇಶದ ಅವಶ್ಯಕತೆಯಿದ್ದು, ಇದರ ಪ್ರಮಾಣ ಕಡಿಮೆ ಇರುವುದರಿಂದ ಪರಿಸರ ಅಸಮತೋಲನವಾಗುತ್ತಿದೆ ಎಂದರು. ಎನ್’ಎಸ್’ಎಸ್ ಅಧಿಕಾರಿ […]
Continue Reading
 
		 
		 
		 
		 
		 
		 
		 
		 
		