ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ: ಮಧು ಬಂಗಾರಪ್ಪ

ಸುದ್ದಿ ಸಂಗ್ರಹ ಬೆಳಗಾವಿ ಒಂದೆ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವದಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ. ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಚಿದಾನಂದಗೌಡ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಶ್ನೆ ಕೇಳಿದರು. ಕೆಪಿಎಸ್ ಶಾಲೆಗಳ ಅಭಿವೃದ್ಧಿ ಪೇಪರ್ ಮೇಲಿವೆ. ಇವತ್ತಿನ ಶಿಕ್ಷಣ ಸಚಿವರು ಶಿಕ್ಷಣ ವ್ಯವಸ್ಥೆ ಬುಡಮೇಲು ಮಾಡಲು ಮುಂದಾಗಿದ್ದಾರೆ ಅನ್ನಿಸುತ್ತಿದೆ. ಗ್ರಾಮ ಪಂಚಾಯತಿಗೆ ಒಂದು ಶಾಲೆ ಮಾಡಿ ಸರ್ಕಾರ ಶಾಲೆಗಳನ್ನು ಮುಚ್ಚೋ ಹುನ್ನಾರ ಮಾಡ್ತಿದೆ. ಕೆಪಿಎಸ್ ಶಾಲೆಗಳಿಗೆ ಹಳೆ ಕಟ್ಟಡ ಬೇಡ, ಹೊಸ […]

Continue Reading

ನಮ್ಮ ರಕ್ತದಲ್ಲಿ ಕನ್ನಡವಿದೆ, ಯಾವುದೆ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚಲ್ಲ: ಮಧು ಬಂಗಾರಪ್ಪ

ಸುದ್ದಿ ಸಂಗ್ರಹ ಬೆಳಗಾವಿ ನಮ್ಮ ರಕ್ತದಲ್ಲಿ ಕನ್ನಡವಿದೆ, ಹೀಗಾಗಿ ಕನ್ನಡ ಮಾಧ್ಯಮದ ಯಾವುದೆ ಶಾಲೆಗಳು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತಿಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾ.ಪಂ ಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ನಾವು […]

Continue Reading

ನಾಳೆಯಿಂದ ಬೆಳಗಾವಿ ಅಧಿವೇಶನ: 3 ಸಾವಿರ ರೂಮ್‌ ಬುಕ್‌, 10 ದಿನಗಳ ಅಧಿವೇಶನಕ್ಕೆ 21 ಕೋಟಿ ಖರ್ಚು

ಸುದ್ದಿ ಸಂಗ್ರಹ ಬೆಳಗಾವಿ ಸೋಮವಾರದಿಂದ ಬೆಳಗಾವಿ ಅಧಿವೇಶನ ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಪ್ರತಿವರ್ಷ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಬೆಳಗಾವಿಯಲ್ಲಿ ಈವರೆಗೆ 13 ಬಾರಿ ಉಭಯ ಸದನಗಳ ಅಧಿವೇಶನ ನಡೆದಿದ್ದು, ಒಟ್ಟು 170 ಕೋಟಿ ರೂ ವೆಚ್ಚ ಮಾಡಲಾಗಿದೆ. ಕಳೆದ ವರ್ಷ 15 ಕೋಟಿ ರೂ. ವೆಚ್ಚದಲ್ಲಿ ಅಧಿವೇಶನ ಮುಕ್ತಾಯಗೊಂಡಿತ್ತು. ಈ ಸಲದ 10 ದಿನದ ಬೆಳಗಾವಿ ಅಧಿವೇಶನಕ್ಕೆ 21 ಕೋಟಿ ರೂ ಖರ್ಚು ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲಾಡಳಿತ ಈಗಾಗಲೆ ಸಕಲ […]

Continue Reading

ಪತ್ನಿ, ಮಕ್ಕಳನ್ನು ನೋಡಲು ಹೊರಟಿದ್ದ ಸಿಪಿಐ ಸಜೀವ ದಹನ: ಕಾರು ಅಪಘಾತ ಸಂಭವಿಸಿದ್ದು ಹೇಗೆ ?

ಸುದ್ದಿ ಸಂಗ್ರಹ ಹುಬ್ಬಳ್ಳಿ ಸಿಪಿಐ ಪಿ.ವಿ ಸಾಲಿಮಠ ದಕ್ಷ ಮತ್ತು ಪ್ರಮಾಣಿಕ ಪೊಲೀಸ್ ಅಧಿಕಾರಿ ಅಂತ ಎಲ್ಲರಿಂದ ಮೆಚ್ಚುಗೆ ಪೆಡದಿದ್ದರು. ತಮ್ಮ ನಡೆ ನುಡಿಯಿಂದ ಇಲಾಖೆ ಮತ್ತು ಕೆಲಸ ಮಾಡಿದ ಸ್ಥಳದಲ್ಲಿ ಉತ್ತಮ ಹೆಸರು ಸಂಪಾದಿಸಿದ್ದರು. ನಿನ್ನೆ ಕರ್ತವ್ಯ ಮುಗಿಸಿಕೊಂಡು, ಪತ್ನಿ ಮತ್ತು ಮಕ್ಕಳ್ನು ನೋಡಲು ಹೊರಟಿದ್ದರು. ಆದರೆ ರಸ್ತೆಯಲ್ಲಿ ಕಾದು ಕುಳಿತ ಜವರಾಯ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದ. ಕಾರು ಅಪಘಾತದಲ್ಲಿ ಸಿಪಿಐ ಸಾಲಿಮಠ ಸಜೀವವಾಗಿ ದಹನವಾಗಿದ್ದು, ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದಾರೆ. ಧಾರವಾಡ ಜಿಲ್ಲೆಯ […]

Continue Reading

ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಕಳ್ಳರ ಬಂಧನ

ಕಲಬುರಗಿ: ವಿಶ್ವವಿದ್ಯಾಲಯದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಒಂದು ಸುಲಿಗೆ ಮತ್ತು 5 ಕಳ್ಳತನ ಪ್ರಕರಣಕ್ಕೆ ಇಬ್ಬರನ್ನು ಬಂಧಿಸಿ ಅವರಿಂದ 7,62,400 ರೂ ಮೌಲ್ಯದ 61 ಗ್ರಾಂ ಬಂಗಾರ ಮತ್ತು 680 ಗ್ರಾಂ ಬೆಳ್ಳಿಯ ಆಭರಣಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಫಜಲಪುರ ಮೂಲದ ನೃಪತುಂಗ ಕಾಲೋನಿಯ ನಿವಾಸಿ ಕಲ್ಲಪ್ಪ ಅಲಿಯಾಸ್ ಸಂಜು ಪೂಜಾರಿ (24) ಮತ್ತು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಚಣ ಗ್ರಾಮದ ನಿವಾಸಿ ಸಂತೋಷ (30) ಎಂಬುವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಪಿಸಲಾಗಿದೆ ಎಂದು […]

Continue Reading

ಭಾಗ್ಯಲಕ್ಷ್ಮಿ ಯೋಜನೆಗೆ ಕುತ್ತು ತಂದ ಬಾಲ್ಯ ವಿವಾಹ: ಯಾದಗಿರಿಯಲ್ಲಿ 189 ಫಲಾನುಭವಿಗಳಿಗೆ ಸೌಲಭ್ಯ ಅನುಮಾನ

ಸುದ್ದಿ ಸಂಗ್ರಹ ಯಾದಗಿರಿ ಜಿಲ್ಲೆಯಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ನೋಂದಣಿ ಮಾಡಿಕೊಂಡು ಬಾಂಡ್‌ ಪಡೆದಿರುವ 189 ಫಲಾನುಭವಿಗಳಿಗೆ ಬಾಲ್ಯ ವಿವಾಹವಾಗಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದ್ದು, ಇಷ್ಟು ಫಲಾನುಭವಿಗಳು ಸರಕಾರದ ಯೋಜನೆಯ ಆರ್ಥಿಕ ಸೌಲಭ್ಯದಿಂದ ವಂಚಿತರಾಗುವಂತಾಗಿದೆ. ಅಲ್ಲದೆ ಕಾನೂನಿನ ಸಂಕಷ್ಟ ಎದುರಿಸುವ ಭೀತಿಯೂ ಶುರುವಾಗಿದೆ. ಕರ್ನಾಟಕದಲ್ಲಿ 2006-07ನೇ ಸಾಲಿನಲ್ಲಿ ಜಾರಿಗೊಳಿಸಿದ ಭಾಗ್ಯಲಕ್ಷ್ಮಿ ಯೋಜನೆಯಡಿ ಮೊದಲನೆಯ ವರ್ಷವೇ ನೋಂದಣಿಯಾಗಿರುವ ಫಲಾನುಭವಿಗಳಿಗೆ ನೀಡಿರುವ ಬಾಂಡ್‌ಗಳಿಗೆ ಈ ವರ್ಷ ಮೆಚುರಿಟಿ (ಪರಿಪಕ್ವ) ಆಗಿರುವುದರಿಂದ ಫಲಾನುಭವಿಗಳಿಗೆ ಮೆಚುರಿಟಿ ಹಣ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಆದ್ದರಿಂದ […]

Continue Reading

ಕಲಬುರಗಿ-ಬೆಂಗಳೂರು ವಂದೆ ಭಾರತ್ ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆ

ಕಲಬುರಗಿ: ಬಹುಕಾಲದ ಬೇಡಿಕೆಯಾಗಿದ್ದ ಕಲಬುರಗಿ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದ ವಂದೆ ಭಾರತ್ ರೈಲು ಸಂಚಾರದ ಸಮಯವನ್ನು ಜನವರಿ 1 ರಿಂದ ಬದಲಾಯಿಸಲು ಕೇಂದ್ರ ರೈಲ್ವೆ ಇಲಾಖೆ ನಿರ್ಧರಿಸಿರುವುದು ಪ್ರಯಾಣಿಕರಿಗೆ ಹೊಸ ವರ್ಷದ ಉಡುಗೊರೆಯಾಗಿದೆ ಎಂದು ಮಾಜಿ ಸಂಸದ ಡಾ. ಉಮೇಶ್ ಜಾಧವ್ ಹರ್ಷ ವ್ಯಕ್ತಪಡಿಸಿದ್ದಾರೆ. ಬಹುದಿನಗಳಿಂದ ಕಲಬುರಗಿಯಿಂದ ಬೆಂಗಳೂರಿಗೆ ಹೊರಡುವ ವಂದೆ ಭಾರತ್ ರೈಲಿನ ಸಮಯ ಬದಲಾವಣೆ ಮಾಡುವಂತೆ ಕೋರಿ ಪ್ರಯಾಣಿಕರು ಒತ್ತಾಯಿಸುತ್ತಿದ್ದು, ರೈಲ್ವೆ ಇಲಾಖೆಯವರೊಂದಿಗೆ ಸತತವಾಗಿ ಚರ್ಚಿಸಿದ ಪರಿಣಾಮವಾಗಿ ಮುಂದಿನ ತಿಂಗಳು ಜನವರಿ 1 […]

Continue Reading

ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು: ಮತ್ತೆ ಕನ್ನೇರಿ ಶ್ರೀ ವಿವಾದಾತ್ಮಕ ಹೇಳಿಕೆ

ಚಿಕ್ಕೋಡಿ: ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು ಎಂದು ಹೇಳುವ ಮೂಲಕ ಕೊಲ್ಲಾಪುರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿಜಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಭಜರಂಗದಳ ಆಯೋಜಿಸಿದ್ದ ಹನುಮ ಮಾಲಾ ಧೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮಾಲೆ ಪೊಲೀಸ್ ಇದ್ದಹಾಗೆ, ನಮ್ಮನ್ನು ಕೆಟ್ಟ ಕೆಲಸ ಮಾಡಲು ಬಿಡುವುದಿಲ್ಲ. ಏನಾದರೂ ತಪ್ಪು ಕೆಲಸ ಮಾಡಲು ಹೊರಟರೆ, ಅದು ನಮ್ಮನ್ನು ತಡೆಯುತ್ತೆ. ನಮ್ಮಲ್ಲಿ ಪಂಡರಾಪುರಕ್ಕೆ ಹೋಗುವವರು ಮಾಲೆ ಹಾಕಿಕೊಳ್ಳುತ್ತಾರೆ. ಯಾರಾದರು ಮದ್ಯದಂಗಡಿ […]

Continue Reading

ಲ್ಯಾಂಡಿಂಗ್‌ ವೇಳೆ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರಿ ದುರಂತ

ಹುಬ್ಬಳ್ಳಿ: ಲ್ಯಾಂಡಿಂಗ್‌ ವೇಳೆ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ದುರಂತ ತಪ್ಪಿದಂತಾಗಿದೆ. ಬೆಂಗಳೂರಿನಿಂದ ಸಂಜೆ 6:45ಕ್ಕೆ ಬಿಟ್ಟು 7:45ಕ್ಕೆ ಹುಬ್ಬಳ್ಳಿಗೆ ಬಂದಿದ್ದ 6ಇ7162 ಇಂಡಿಗೋ ವಿಮಾನದಲ್ಲಿ ಲ್ಯಾಂಡಿಂಗ್‌ ವೇಳೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದ ಆಕಾಶದಲ್ಲಿ 30 ನಿಮಿಷಗಳ ವಿಮಾನ ಸುತ್ತಾಟ ನಡೆಸಿದೆ. ಪೈಲಟ್ ಚಾಣಾಕ್ಷತನದಿಂದ 70ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಂತಾಗಿದೆ. 30 ನಿಮಿಷಗಳ ಕೈಯಲ್ಲಿ ಜೀವ ಹಿಡಿದುಕೊಂಡು ಪ್ರಯಾಣಿಕರು ಕುಳಿತಿದ್ದರು. ಸುಮಾರು 8:15ಕ್ಕೆ ಲ್ಯಾಂಡ್ ವಿಮಾನ ಲ್ಯಾಂಡ್‌ ಆಗಿದೆ.

Continue Reading

ಕಾರು ಅಪಘಾತ: ಐಎಎಸ್‌ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಕಲಬುರಗಿ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (KSMS) ಎಂಡಿ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೆಎಸ್‌ಎಂಸಿಎಲ್ ಎಂಡಿಯಾಗಿದ್ದ ಮಹಾಂತೇಶ್ ಬೀಳಗಿ ಇನ್ನೋವಾ ಕಾರಿನಲ್ಲಿ ವಿಜಯಪುರದಿಂದ ಕಲಬುರಗಿಗೆ ಆಗಮಿಸುತ್ತಿದ್ದ ವೇಳೆ ಅಪಘಾತವಾಗಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಾಂತೇಶ್ ಬೀಳಗಿ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ […]

Continue Reading