ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ: ಮಧು ಬಂಗಾರಪ್ಪ
ಸುದ್ದಿ ಸಂಗ್ರಹ ಬೆಳಗಾವಿ ಒಂದೆ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವದಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ. ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಚಿದಾನಂದಗೌಡ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಶ್ನೆ ಕೇಳಿದರು. ಕೆಪಿಎಸ್ ಶಾಲೆಗಳ ಅಭಿವೃದ್ಧಿ ಪೇಪರ್ ಮೇಲಿವೆ. ಇವತ್ತಿನ ಶಿಕ್ಷಣ ಸಚಿವರು ಶಿಕ್ಷಣ ವ್ಯವಸ್ಥೆ ಬುಡಮೇಲು ಮಾಡಲು ಮುಂದಾಗಿದ್ದಾರೆ ಅನ್ನಿಸುತ್ತಿದೆ. ಗ್ರಾಮ ಪಂಚಾಯತಿಗೆ ಒಂದು ಶಾಲೆ ಮಾಡಿ ಸರ್ಕಾರ ಶಾಲೆಗಳನ್ನು ಮುಚ್ಚೋ ಹುನ್ನಾರ ಮಾಡ್ತಿದೆ. ಕೆಪಿಎಸ್ ಶಾಲೆಗಳಿಗೆ ಹಳೆ ಕಟ್ಟಡ ಬೇಡ, ಹೊಸ […]
Continue Reading