ಸೇವೆಯಲ್ಲಿ ಕರ್ತವ್ಯ ಬದ್ಧತೆ, ಪ್ರಾಮಾಣಿಕತೆ ಮುಖ್ಯ
ಕಲಬುರಗಿ: ಸರ್ಕಾರಿ ನೌಕರಿ ಪಡೆಯುವುದು, ದೀರ್ಘಕಾಲ ಸೇವೆ ಸಲ್ಲಿಸುವುದು ದೊಡ್ಡ ಸಾಧನೆಯಲ್ಲ. ಬದಲಿಗೆ ದೊರೆತ ಹುದ್ದೆಗೆ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯಬದ್ಧತೆಯಿಂದ ಸೇವೆ ಸಲ್ಲಿಸಿ, ನ್ಯಾಯ ಒದಗಿಸುವುದು ಮುಖ್ಯ. ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ದಕ್ಷತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ, ಇಲಾಖೆ ಹಾಗೂ ಸರ್ಕಾರಿ ನೌಕರರಿಗೆ ಮಲ್ಲಿಕಾರ್ಜುನ ಜಮಾದಾರ ಮತ್ತು ದಾನಮ್ಮ ಅವರು ಮಾದರಿಯಾಗಿದ್ದಾರೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮನೀರ್ ಅಹಮ್ಮದ್ ಮಾರ್ಮಿಕವಾಗಿ ಹೇಳಿದರು. ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರು ಮೃಗಾಲಯದಲ್ಲಿ ಅರಣ್ಯ […]
Continue Reading
 
		 
		 
		 
		 
		 
		 
		 
		 
		