ಬೆದರಿಕೆ ಹಾಕಿದ್ದಕ್ಕೆ ಪತಿಯನ್ನು ಕೊಂದ ಪತ್ನಿ: ಕೊಲೆ ಸುಳಿವು ಕೊಟ್ಟ ಖಾರದಪುಡಿ
ತುಮಕೂರು: ಜಿಲ್ಲೆ ತಿಪಟೂರು ತಾಲೂಕಿನ ಶಂಕರ್ ಮೂರ್ತಿ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ನಾಪತ್ತೆಯಾಗಿದ್ದ ಶಂಕರ್ ಮೂರ್ತಿ ಮೃತ ದೇಹ ನೊಣವಿನಕೆರೆ ಬಳಿ ಪತ್ತೆಯಾಗಿದೆ, ಪತ್ನಿಯೇ ಕೊಲೆ ಮಾಡಿ ಗಂಡ ಕಾಣೆಯಾಗಿದ್ದಾನೆ ಎಂದು ದೂರು ನೀಡಿ ನಾಟಕವಾಡಿರುವುದು ಬಟಾಬಯಲಾಗಿದೆ. ನಾಪತ್ತೆಯಾದ ಐದು ದಿನಗಳ ನಂತರ ಶಂಕರ್ ಮೂರ್ತಿ (51) ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ, ಪತ್ನಿ ಸುಮಂಗಲಾ ತನ್ನ ಸಂಬಂಧಿ ನಾಗರಾಜನೊಂದಿಗೆ ಸೇರಿಕೊಂಡು ಶಂಕರ್ ಮೂರ್ತಿಯನ್ನು ಕೊಲೆ ಮಾಡಿದ್ದಾಳೆ. ಬಳಿಕ ಶವವನ್ನು ಗೋಣಿ ಚೀಲದಲ್ಲಿ ತುಂಬಿಕೊಂಡು […]
Continue Reading