ವಿಶ್ವ ಮಟ್ಟದಲ್ಲಿ ಕನ್ನಡದ ಕಂಪು ಪಸರಿಸಿದ ಬಾನು ಮುಷ್ತಾಕ್, ದೀಪಾ ಭಾಸ್ತಿ
ಕಲಬುರಗಿ: ಕನ್ನಡದ ಮೇರು ಲೇಖಕಿ, ಸಾಹಿತಿ ಬಾನು ಮುಷ್ತಾಕ್ ಅವರ ‘ಎದೆಯ ಹಣತೆ’ ಕಥಾ ಸಂಕಲನ ಮತ್ತು ಇದರ ಅನುವಾದಕಿಯರಾದ ದೀಪಾ ಭಾಸ್ತಿ ಅವರಿಗೆ ವಿಶ್ವದ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ದೊರೆತಿರುವುದು ಸಮಸ್ತ ಕನ್ನಡಿಗರಿಗೆ ದೊರೆತ ಗೌರವವಾಗಿದೆ, ತನ್ಮೂಲಕ ಕನ್ನಡದ ಕಂಪು ವಿಶ್ವ ಮಟ್ಟದಲ್ಲಿ ಪಸರಿಸಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಮುಕ್ತ ಕಂಠದಿಂದ ಶ್ಲಾಘಿಸಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ನ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ […]
Continue Reading