ಬ್ರೈನ್ ಟ್ಯೂಮರ್ ನಿರ್ಲಕ್ಷ್ಯ ಬೇಡ, ಮುಂಜಾಗ್ರತೆ ಅಗತ್ಯ: ಡಾ.ಮಂಜುನಾಥ

ಕಲಬುರಗಿ: ಆಧುನಿಕ ಒತ್ತಡ ಬದುಕು, ಅನಾರೋಗ್ಯಕರ ಜೀವನ ಶೈಲಿ, ಅಪಘಾತ, ವಿಶ್ರಾಂತಿ ಇಲ್ಲದಿರುವುದು, ರಾಸಾಯನಿಕ ಸೇವನೆ, ಅತಿಯಾದ ಮೊಬೈಲ್ ಬಳಕೆ ಸೇರಿದಂತೆ ಮತ್ತಿತರ ಕಾರಣಗಳಿಂದ ಬ್ರೈನ್ ಟ್ಯೂಮರ್ ಉಂಟಾಗುತ್ತದೆ. ಇದರ ಬಗ್ಗೆ ನಿರ್ಲಕ್ಷ್ಯ ವಹಿಸದೆ, ತಿಳಿದುಕೊಂಡು, ಮುಂಜಾಗ್ರತೆ ವಹಿಸಬೇಕಾದದ್ದು ಅವಶ್ಯಕವಾಗಿವೆ ಎಂದು ಕುಟುಂಬ ವೈದ್ಯ ಡಾ.ಮಂಜುನಾಥ ಪವಾಡಶೆಟ್ಟಿ ಸಲಹೆ ನೀಡಿದರು. ನಗರದ ಆಳಂದ ಚೆಕ್‌ಪೋಸ್ಟ್ ಸಮೀಪದ ಬಸವೇಶ್ವರ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ವಿಶ್ವ ಬ್ರೈನ್ ಟ್ಯೂಮರ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, […]

Continue Reading

ಪರಿಸರ ಸಮತೋಲನೆಗೆ ಸಾಗರ-ಸಮುದ್ರಗಳು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಪರಿಸರ ಸಮತೋಲನ ಸ್ಥಿತಿಯಲ್ಲಿರಲು ಸಾಗರ ಮತ್ತು ಸಮುದ್ರಗಳು ತುಂಬಾ ಅವಶ್ಯಕವಾಗಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ವಿಶ್ವ ಸಾಗರಗಳು ಮತ್ತು ಸಮುದ್ರ ಸಂಬಂಧಿ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಮಾನವನಿಗೆ ಅವಶ್ಯಕವಾಗಿ ಬೇಕಾಗುವ ನೀರನ್ನು ಪೂರೈಸುವ ಸಾಗರಗಳು ಅಮೂಲ್ಯವಾದ ನೈಸರ್ಗಿಕ ಸಂಪತ್ತಾಗಿವೆ. ಭೂಮಿಯ ಮೇಲೆ ಒಟ್ಟು ಶೇ.97ರಷ್ಟು ನೀರನ್ನು ಹಿಡಿದಿಟ್ಟುಕೊಂಡು ಮಳೆಯ ರೂಪದಲ್ಲಿ ಭೂಮಿಯ ಮೇಲೆ ಸುರಿಯುವ […]

Continue Reading

ಮನೆ ಮೇಲೆ ಕಾರು ಇಟ್ಟ ಮೆಕ್ಯಾನಿಕ್‌: ಕಾರನ್ನು ದೇವರಂತೆ ಪೂಜಿಸುವ ಕುಟುಂಬ

ಬೆಳಗಾವಿ: ನಿಪ್ಪಾಣಿ ತಾಲೂಕಿನ ಬೇಡಕಿಹಾಳ ಗ್ರಾಮದ ಮೆಕ್ಯಾನಿಕ್‌ ಸೂರಜ್ ನಾರೆ ಅವರು ನೆಚ್ಚಿನ ಕಾರನ್ನು ತಮ್ಮ ಮೂರು ಅಂತಸ್ತಿನ ಮನೆಯ ಮೇಲೆ ಇಟ್ಟಿದ್ದಾರೆ. ಕ್ರೇನ್‌ ನೆರವಿನಿಂದ ಮೇಲೆ ಇಡಲಾಗಿರುವ ಕಾರು ಸುಲಭವಾಗಿ ಕಾಣುವಂತೆ ಇಳಿಜಾರಿನಲ್ಲಿ ಇರಿಸಲಾಗಿದೆ. ಬೇಡಕಿಹಾಳದ ಕಡುಬಡ ಕುಟುಂಬದಲ್ಲಿ ಜನಿಸಿದ ಸೂರಜ್‌ ಐಟಿಐ ಓದಿ, ಮಹಾರಾಷ್ಟ್ರದ ಪುಣೆಯಲ್ಲಿ ಗ್ಯಾರೇಜ್‌ನಲ್ಲಿ ಮೆಕ್ಯಾನಿಕ್ ಆಗಿ 4 ವರ್ಷ ದುಡಿದರು. 12 ವರ್ಷಗಳ ಹಿಂದೆ ಸ್ವಗ್ರಾಮಕ್ಕೆ ಬಂದು, ತಮ್ಮದೆ ಚಿಕ್ಕ ಗ್ಯಾರೇಜ್‌ ತೆರೆದರು. ಜೊತೆಗೆ ಕಾರು ಚಾಲನಾ ತರಬೇತಿ ಕೇಂದ್ರ […]

Continue Reading

ಕನ್ನಡಕ್ಕೆ ಮಾಸ್ತಿಯವರು ಅಮೂಲ್ಯ ಆಸ್ತಿ: ಡಾ.ವಾಸುದೇವೆ ಸೇಡಂ

ಕಲಬುರಗಿ: ಕನ್ನಡ ಸಾಹಿತ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಮಾಸ್ತಿ ವೆಂಕಟೇಶ ಅಯ್ಯಂಗಾರ ಅವರು ಕನ್ನಡದ ಅಮೂಲ್ಯವಾದ ಆಸ್ತಿಯಾಗಿದ್ದಾರೆ ಎಂದು ಗುವಿವಿ ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ ಡಾ.ವಾಸುದೇವೆ ಸೇಡಂ ಎಚ್. ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಮಾಸ್ತಿ ವೆಂಕಟೇಶ ಅಯ್ಯಂಗಾರ್’ರ 134ನೇ ಜನ್ಮ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ವಿಶ್ವದ ಪ್ರಮುಖ ಭಾಷೆಗಳಲ್ಲಿ ಸ್ಥಾನ ಪಡೆಯುವಲ್ಲಿ ಶ್ರಮಿಸಿದ, […]

Continue Reading

ಡಾ.ಎಚ್ ನರಸಿಂಹಯ್ಯ ಬಹುಮುಖ ವ್ಯಕ್ತಿತ್ವದ ಸಮಾಜ ಸುಧಾರಕ: ಎಚ್.ಬಿ ಪಾಟೀಲ

ಕಲಬುರಗಿ: ದೇಶ ಕಂಡ ಶ್ರೇಷ್ಠ ಶಿಕ್ಷಣ ತಜ್ಞರಲ್ಲಿ ಒಬ್ಬರಾದ ಡಾ.ಎಚ್ ನರಸಿಂಹಯ್ಯನವರು ಬಹುಮುಖ ವ್ಯಕ್ತಿತ್ವದ ಸಮಾಜ ಸುಧಾರಕರಾಗಿ ಜನಮಾನಸದಲ್ಲಿ ಅಚಳಿಯದೇ ಉಳಿದಿದ್ದಾರೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ಸಮೀಪದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಬೆಳಿಗ್ಗೆ ಏರ್ಪಡಿಸಿದ್ದ ‘ಡಾ.ಎಚ್.ನರಸಿಂಹಯ್ಯನವರ 105ನೇ ಜನ್ಮ ದಿನಾಚರಣೆ’ಯ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ರಾಷ್ಟ್ರದ ಅಭಿವೃದ್ಧಿಯ ಜೀವಾಳವಾದ […]

Continue Reading

ಗಿಡಗಳು ನೆಟ್ಟು ಪರಿಸರ ಸಂರಕ್ಷಣೆ ಮಾಡಿ

ಕಲಬುರಗಿ: ಎಲ್ಲರು ಗಿಡಗಳನ್ನು ನೆಟ್ಟು ಮಗುವಿನಂತೆ ಪೋಷಣೆ ಮಾಡಿ ಪರಿಸರ ಸಂರಕ್ಷಣೆ ಮಾಡುವ ಕಾರ್ಯ ಸಾಮೂಹಿಕವಾಗಿ ಮಾಡೋಣ ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಹೇಳಿದರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಪರಿಸರ ದಿನಾಚರಣೆ’ಯನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಸಿ ಮಾತನಾಡಿದ ಅವರು, ಪರಿಸರ ಸಮತೋಲನಕ್ಕೆ ಶೇ.33ರಷ್ಟು ಅರಣ್ಯ ಪ್ರದೇಶದ ಅವಶ್ಯಕತೆಯಿದ್ದು, ಇದರ ಪ್ರಮಾಣ ಕಡಿಮೆ ಇರುವುದರಿಂದ ಪರಿಸರ ಅಸಮತೋಲನವಾಗುತ್ತಿದೆ ಎಂದರು. ಎನ್’ಎಸ್’ಎಸ್ ಅಧಿಕಾರಿ […]

Continue Reading

ಬಾಲ ದೌರ್ಜನ್ಯ ಶಿಕ್ಷಾರ್ಹ ಅಪರಾಧ: ಎಚ್.ಬಿ ಪಾಟೀಲ್

ಕಲಬುರಗಿ: ಬಾಲ ದೌರ್ಜನ್ಯ ಶಿಕ್ಷಾರ್ಹ ಅಪರಾಧ, ಇದರ ನಿರ್ಮೂಲನೆಗೆ ಸರ್ಕಾರಗಳು ಅನೇಕ ಕಾಯ್ದೆ-ಕಾನೂನುಗಳನ್ನು ರಚಿಸಿ ಜಾರಿಗೊಳಿಸಿದೆ. ಅವುಗಳಿಂದಲೇ ದೌರ್ಜನ್ಯ ಸಂಪೂರ್ಣವಾಗಿ ನಾಶವಾಗಲು ಸಾಧ್ಯವಿಲ್ಲ. ಜೊತೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ಬಾಲದೌರ್ಜನ್ಯ ವಿರೋಧಿ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಬಾಲಕ- ಬಾಲಕಿಯರನ್ನು ಅವರ ಬಾಲ್ಯದ ಕನಸುಗಳಿಂದ ದೂರವಿರಿಸಲು […]

Continue Reading

ಅಭಿವೃದ್ಧಿಯ ಹರಿಕಾರ ನಾಲ್ವಡಿ ಕೃಷ್ಣರಾಜ ಒಡೆಯರ್: ಎಚ್.ಬಿ ಪಾಟೀಲ

ಕಲಬುರಗಿ: ನಮ್ಮ ದೇಶವನ್ನು ಅನೇಕ ರಾಜಮನೆತನಗಳು ಆಳ್ವಿಕೆ ಮಾಡಿವೆ. ಅದರಲ್ಲಿ ಕೆಲವು ಸಂಸ್ಥಾನಗಳು ಈಗಿನ ಪ್ರಜಾಪ್ರಭುತ್ವ ಸರ್ಕಾರ ಮಾಡುತ್ತಿರುವ ಕಾರ್ಯಗಳು ನೂರಾರು ವರ್ಷಗಳ ಹಿಂದೆಯೇ ಮಾಡಿತೋರಿಸಿವೆ. ಅದರಲ್ಲಿ ಮೈಸೂರು ಒಡೆಯರ್ ಸಂಸ್ಥಾನವು ಪ್ರಮುಖವಾಗಿದೆ. ಈ ಸಂಸ್ಥಾನವು ಅಭಿವೃದ್ಧಿಯ ಹೊಳೆ ಹರಿಸಿದೆ, ನಾಲ್ವಡಿ ಕೃಷ್ಣರಾಜ ಒಡೆಯರ ಅವರು ಅಭಿವೃದ್ಧಿಯ ಹರಿಕಾರರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕನ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ […]

Continue Reading

ಗಿಡಗಳನ್ನು ನೆಟ್ಟು ಪೋಷಿಸಿ, ಪರಿಸರ ಸಂರಕ್ಷಣೆ ಮಾಡೋಣ: ಎಚ್.ಬಿ ಪಾಟೀಲ

ಕಲಬುರಗಿ: ಪರಿಸರ ಸಮತೋಲನಕ್ಕೆ ಶೇ.33ರಷ್ಟು ಅರಣ್ಯ ಪ್ರದೇಶ ಅವಶ್ಯಕತೆಯಿದೆ, ಇದರ ಪ್ರಮಾಣ ಕಡಿಮೆ ಇರುವುದರಿಂದ ಪರಿಸರ ಅಸಮತೋಲನವಾಗುತ್ತಿದೆ. ಆದ್ದರಿಂದ ಎಲ್ಲರು ಗಿಡಗಳನ್ನು ನೆಟ್ಟು, ಅವುಗಳನ್ನು ಮಗುವಿನಂತೆ ಪೋಷಿಸುವ ಮೂಲಕ ಪರಿಸರ ಸಂರಕ್ಷಣೆ ಮಾಡುವ ಕಾರ್ಯ ಸಾಮೂಹಿಕವಾಗಿ ಮಾಡೋಣ ಎಂದು ಜೇವರ್ಗಿ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಆಳಂದ ತಾಲೂಕಿನ ಕಡಗಂಚಿಯ ನರ್ಸರಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ‘ವಿಶ್ವ ಪರಿಸರ ದಿನಾಚರಣೆ’ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಹಸಿರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪರಿಸರ […]

Continue Reading

ವಿಜಯಪುರ ಕೆನರಾ ಬ್ಯಾಂಕ್​ನಲ್ಲಿದ್ದ 58 ಕೆ‌ಜಿ ಚಿನ್ನ ಕಳ್ಳತನ, ಪೊಲೀಸರ ದಿಕ್ಕು ತಪ್ಪಿಸಲು ವಾಮಾಚಾರ

ವಿಜಯಪುರು: ಬಸವನಬಾಗೆವಾಡಿ ಪಟ್ಟಣದಲ್ಲಿ ನಡೆದಿದ್ದ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲ್ಯಾನ್ ಮಾಡಿ ಕಳ್ಳರು ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಕದಿಮರ ಪತ್ತೆಗೆ ಪೊಲೀಸ್​ ಇಲಾಖೆ ಎಂಟು ವಿಶೇಷ ತಂಡಗಳು ರಚಿಸಿದೆ. ಬ್ಯಾಂಕ್​ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಮತ್ತು 5.20 ಲಕ್ಷ ನಗದು ಕಳ್ಳತನವಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ಕಳೆದ ತಿಂಗಳು ಮೇ.25 ರಂದು ವಿಜಯಪುರ ಜಿಲ್ಲೆ […]

Continue Reading