ಶಿಕ್ಷಕರಿಗೆ ಕಿರುಕುಳ: ಬಿಇಒ ಅಮಾನತು
ಬೀದರ್: ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್ ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅಮಾನತುಗೊಳಿಸಿದ್ದಾರೆ. ಟಿ.ಆರ್ ದೊಡ್ಡೆ ಅವರ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ಕಮಲಾಪುರದ ಡಯಟ್ ಹಿರಿಯ ಉಪನ್ಯಾಸಕರನ್ನು ವರ್ಗಾಯಿಸಿ, ನೇಮಕ ಮಾಡಲಾಗಿದೆ. ಏಳನೇ ಪರಿಷ್ಕೃತ ವೇತನ ಬಟವಾಡೆಗೆ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಂದ ಹಣ ತೆಗೆದುಕೊಂಡು ಪರಿಷ್ಕೃತ ವೇತನ ಬಿಡುಗಡೆಗೊಳಿಸಿದ್ದಾರೆ. ಕಾಲಮಿತಿ ವೇತನ ಬಡ್ತಿ ಹಾಗೂ […]
Continue Reading