ಕಾರ್ಮಿಕರಿಗೆ ಸೇವಾ ಭದ್ರತೆ, ಸೂಕ್ತ ವೇತನ ದೊರೆಯಲಿ
ಕಲಬುರಗಿ: ಬೆವರು ಹರಿಸಿ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಕಾಯಕ ಜೀವಿಗಳ ಕೊಡುಗೆ ಸಮಾಜ ಮರೆಯುವಂತಿಲ್ಲ. ಅವರಿಗೆ ಸೇವಾ ಭದ್ರತೆ, ಸೂಕ್ತ ವೇತನ ನೀಡಬೇಕು ಎಂದು ಕಾರ್ಮಿಕ ಮುಖಂಡ ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು. ನಗರದ ಜಗತ್ ವೃತ್ತದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪುತ್ತಳಿಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಕಾರ್ಮಿಕರ ದಿನಾಚರಣೆ’ಯಲ್ಲಿ ಕಾರ್ಮಿಕರಿಗೆ ಸತ್ಕರಿಸಿ, ಮಾತನಾಡಿದರು. ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ್ ಮಾತನಾಡಿ, ‘ನಮಿಸುವ ಕೈಗಳಿಗಿಂತ, ದುಡಿಯುವ ಕೈಗಳು ಶ್ರೇಷ್ಟ’ವಾಗಿವೆ. […]
Continue Reading