200 ರೂ. ವಂಚಿಸಿದ ಆರೋಪಿಯನ್ನು 30 ವರ್ಷಗಳ ನಂತರ ಬಂಧಿಸಿದ ಶಿರಸಿ ಪೊಲೀಸರು
ಕಾರವಾರ: ಕಳೆದ 30 ವರ್ಷಗಳ ಹಿಂದೆ ನೌಕರಿ ನೀಡುವುದಾಗಿ ನಂಬಿಸಿ 200 ರೂ. ವಂಚನೆ ಮಾಡಿದ್ದ ಆರೋಪಿಯನ್ನು ಶಿರಸಿ ಗ್ರಾಮೀಣ ಪೊಲೀಸರು ತೀವ್ರ ಹುಡುಕಾಟದ ನಂತರ ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ವಂಚನೆಯ ಮೊತ್ತಕ್ಕಿಂತ ಪ್ರಕರಣದ ಗಂಭೀರತೆ ಮತ್ತು ಕಾಲಾವಧಿ ಗಮನ ಸೆಳೆಯುತ್ತಿದೆ. ಘಟನೆ ಹಿನ್ನಲೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 30 ವರ್ಷಗಳ ಹಿಂದೆ ವ್ಯಕ್ತಿಯೊಬ್ಬರಿಗೆ ಉದ್ಯೋಗ ಕೊಡುವುದಾಗಿ ಭರವಸೆ ನೀಡಿ ಆರೋಪಿ 200 ರೂ. ತೆಗೆದುಕೊಂಡಿದ್ದನು. ಆದರೆ ನೌಕರಿ […]
Continue Reading