ಕಡಲೆ ಬೆಳೆಗೆ ಸೂಕ್ತ ನಿರ್ವಹಣೆ ಅಗತ್ಯ

ಸುದ್ದಿ ಸಂಗ್ರಹ ಕಲಬುರಗಿ ಕಡಲೆ ಬೆಳೆ ದ್ವಿದಳ ಹಾಗೂ ಹಿಂಗಾರು ಬೆಳೆಯಾಗಿದೆ. ಬೆಳೆಯ ಉತ್ತಮ ಇಳುವರಿಗಾಗಿ ಸಮಗ್ರ ನಿರ್ವಹಣಾ ಕ್ರಮ ಕೈಗೊಳ್ಳುವುದು ಅಗತ್ಯ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್ ಬಿರಾದಾರ ಹೇಳಿದರು. ಕಮಲಾಪುರ ತಾಲೂಕಿನ ಶಿರಗಾಪುರ ಗ್ರಾಮದ ಈರಣ್ಣ ಬಿರಾದಾರ ಅವರ ಕಡಲೆ ಹೊಲದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ “ಕಡಲೆ ಬೆಳೆ ಕ್ಷೇತ್ರ ಭೇಟಿ ಮತ್ತು ನಿರ್ವಹಣೆ ಕ್ರಮ” ಕಾರ್ಯಕದಲ್ಲಿ ಬೆಳೆ ವೀಕ್ಷಿಸಿ, ನಂತರ ಮಾತನಾಡಿದ ಅವರು, ಹಿಂಗಾರು […]

Continue Reading

ದಾವಣಗೆರೆ ಗಡಿ ಗ್ರಾಮದಲ್ಲಿ ವಿಚಿತ್ರ ಶಬ್ಧ: ಬೆಚ್ಚಿಬಿದ್ದ ಗ್ರಾಮಸ್ಥರು

ಸುದ್ದಿ ಸಂಗ್ರಹ ದಾವಣಗೆರೆಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಹಾಗೂ ಚಿತ್ರದುರ್ಗ ಜಿಲ್ಲೆಯ ಮೊಣಕಾಲ್ಮೂರು ತಾಲೂಕಿನ ಕೋಲಮ್ಮನಹಳ್ಳಿ ಕಲ್ಲಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಾಂಬ್ ಸಿಡಿದಂತೆ ಶಬ್ಧವಾಗಿದ್ದು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ.‌ ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಕೂಡ ಯಕ್ಷ ಪ್ರಶ್ನೆಯಾಗಿದೆ. ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ‌ನಡೆಸಿದ್ದಾರೆ. ಈ […]

Continue Reading

ರಾಯಚೂರಿನಲ್ಲಿ ಕನಿಷ್ಠ ಉಷ್ಣಾಂಶ 9 ಡಿಗ್ರಿಗೆ ಕುಸಿತ: ಇನ್ನೂ 5 ದಿನ ಮುಂದುವರಿಯಲಿದೆ ಚಳಿ ಅಬ್ಬರ

ಸುದ್ದಿ ಸಂಗ್ರಹ ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ದಾಖಲೆ ಮಟ್ಟದ 9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದ್ದು, ತಂಪುಗಾಳಿಗೆ ಬಿಸಿಲು ನಾಡಿನ ಜನ ಥಂಡಾ ಹೊಡೆದಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ, ಇನ್ನೂ ಐದು ದಿನಗಳ ಕಾಲ ಜಿಲ್ಲೆಯಲ್ಲಿ ಚಳಿಯದ್ದೆ ಅಬ್ಬರ ಮುಂದುವರಿಯಲಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಯಚೂರಿನಲ್ಲಿ ಎರಡು ದಿನ ಹಗುರ ಮಳೆ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ರಿಂದ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 10 ರಿಂದ 7 […]

Continue Reading

ವೃದ್ಧೆ ಬದುಕಿದ್ದಾಗಲೆ ಡೆತ್‌ ಸರ್ಟಿಫಿಕೇಟ್ ಮಾಡಿಸಿ ಆಸ್ತಿ ಲಪಟಾಯಿಸಿದ ಭೂಪ ?

ಸುದ್ದಿ ಸಂಗ್ರಹ ಹಾಸನ ಮಹಿಳೆ ಬದುಕಿರುವಾಗಲೆ ಮರಣ ಪ್ರಮಾಣ ಪತ್ರ ಮಾಡಿಸಿ ಆಸ್ತಿ ಲಪಟಾಯಿಸಿದ ಆರೋಪ ಸಕಲೇಶಪುರ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಕೇಳಿ ಬಂದಿದೆ. ಗ್ರಾಮದ ಮಹಿಳೆ ಸಿದ್ದಮ್ಮ ಅವರ ಹೆಸರಿನಲ್ಲಿ ಸರ್ವೆ ನಂ.68 ರಲ್ಲಿ 1 ಎಕರೆ 20 ಗುಂಟೆ ಭೂಮಿ ಇದೆ. ಈ ಭೂಮಿಯನ್ನು ಬಾಳ್ಳುಪೇಟೆ ಗ್ರಾಮದ ಶೇಖ್‍ ಅಹಮದ್ ಎಂಬಾತ ದತ್ತು ಪುತ್ರ ಎಂದು ವಂಶ ವೃಕ್ಷ ಮಾಡಿಸಿ, 2008ರಲ್ಲೆ ಸಿದ್ದಮ್ಮ ವಿಲ್ ಮಾಡಿದಂತೆ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾನೆ. ಬಳಿಕ 2009ರ ಅ.4 […]

Continue Reading

ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಿ ಮರಳು ಲೂಟಿ: ಗಣಿ ಸಚಿವರ ತವರಿನಲ್ಲೆ ಅಕ್ರಮ ಮರಳು ಗಣಿಗಾರಿಕೆ

ದಾವಣಗೆರೆ: ಅಕ್ರಮ ಮರಳು ದಂಧೆಕೋರರು ಅನಧಿಕೃತವಾಗಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಿ ಮರಳು ಲೂಟಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಗಣಿ ಸಚಿವರ ತವರಲ್ಲೆ ಈ ಕೃತ್ಯ ನಡೆಯುತ್ತಿದೆ. ಅನಧಿಕೃತವಾಗಿ ಬೃಹತ್ ಪೈಪ್‌ಗಳು, ಕಲ್ಲು ಬಂಡೆಗಳನ್ನು ಬಳಸಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡಲಾಗಿದೆ. ಮರಳು ತೆಗೆಯಲು ನದಿಯ ದಡದಲ್ಲಿರುವ ಹತ್ತಾರು ತೆಪ್ಪಗಳು, ನದಿಯ ತಟದಲ್ಲೆ ಇರುವ ಮರಳು ಫಿಲ್ಟರ್ ಹಾಗೂ ಜರಡಿ ಬಾವಿಯಲ್ಲಿ ಕಾಣಿಸಿಕೊಂಡಿವೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ […]

Continue Reading

ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ: ಮಧು ಬಂಗಾರಪ್ಪ

ಸುದ್ದಿ ಸಂಗ್ರಹ ಬೆಳಗಾವಿ ಒಂದೆ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವದಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ. ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಚಿದಾನಂದಗೌಡ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಶ್ನೆ ಕೇಳಿದರು. ಕೆಪಿಎಸ್ ಶಾಲೆಗಳ ಅಭಿವೃದ್ಧಿ ಪೇಪರ್ ಮೇಲಿವೆ. ಇವತ್ತಿನ ಶಿಕ್ಷಣ ಸಚಿವರು ಶಿಕ್ಷಣ ವ್ಯವಸ್ಥೆ ಬುಡಮೇಲು ಮಾಡಲು ಮುಂದಾಗಿದ್ದಾರೆ ಅನ್ನಿಸುತ್ತಿದೆ. ಗ್ರಾಮ ಪಂಚಾಯತಿಗೆ ಒಂದು ಶಾಲೆ ಮಾಡಿ ಸರ್ಕಾರ ಶಾಲೆಗಳನ್ನು ಮುಚ್ಚೋ ಹುನ್ನಾರ ಮಾಡ್ತಿದೆ. ಕೆಪಿಎಸ್ ಶಾಲೆಗಳಿಗೆ ಹಳೆ ಕಟ್ಟಡ ಬೇಡ, ಹೊಸ […]

Continue Reading

ನಮ್ಮ ರಕ್ತದಲ್ಲಿ ಕನ್ನಡವಿದೆ, ಯಾವುದೆ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚಲ್ಲ: ಮಧು ಬಂಗಾರಪ್ಪ

ಸುದ್ದಿ ಸಂಗ್ರಹ ಬೆಳಗಾವಿ ನಮ್ಮ ರಕ್ತದಲ್ಲಿ ಕನ್ನಡವಿದೆ, ಹೀಗಾಗಿ ಕನ್ನಡ ಮಾಧ್ಯಮದ ಯಾವುದೆ ಶಾಲೆಗಳು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಚಿದಾನಂದ್ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2025-26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತಿಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾ.ಪಂ ಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ನಾವು […]

Continue Reading

ನಾಳೆಯಿಂದ ಬೆಳಗಾವಿ ಅಧಿವೇಶನ: 3 ಸಾವಿರ ರೂಮ್‌ ಬುಕ್‌, 10 ದಿನಗಳ ಅಧಿವೇಶನಕ್ಕೆ 21 ಕೋಟಿ ಖರ್ಚು

ಸುದ್ದಿ ಸಂಗ್ರಹ ಬೆಳಗಾವಿ ಸೋಮವಾರದಿಂದ ಬೆಳಗಾವಿ ಅಧಿವೇಶನ ಆರಂಭಗೊಳ್ಳಲಿದೆ. ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಪ್ರತಿವರ್ಷ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತದೆ. ಬೆಳಗಾವಿಯಲ್ಲಿ ಈವರೆಗೆ 13 ಬಾರಿ ಉಭಯ ಸದನಗಳ ಅಧಿವೇಶನ ನಡೆದಿದ್ದು, ಒಟ್ಟು 170 ಕೋಟಿ ರೂ ವೆಚ್ಚ ಮಾಡಲಾಗಿದೆ. ಕಳೆದ ವರ್ಷ 15 ಕೋಟಿ ರೂ. ವೆಚ್ಚದಲ್ಲಿ ಅಧಿವೇಶನ ಮುಕ್ತಾಯಗೊಂಡಿತ್ತು. ಈ ಸಲದ 10 ದಿನದ ಬೆಳಗಾವಿ ಅಧಿವೇಶನಕ್ಕೆ 21 ಕೋಟಿ ರೂ ಖರ್ಚು ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲಾಡಳಿತ ಈಗಾಗಲೆ ಸಕಲ […]

Continue Reading

ಪತ್ನಿ, ಮಕ್ಕಳನ್ನು ನೋಡಲು ಹೊರಟಿದ್ದ ಸಿಪಿಐ ಸಜೀವ ದಹನ: ಕಾರು ಅಪಘಾತ ಸಂಭವಿಸಿದ್ದು ಹೇಗೆ ?

ಸುದ್ದಿ ಸಂಗ್ರಹ ಹುಬ್ಬಳ್ಳಿ ಸಿಪಿಐ ಪಿ.ವಿ ಸಾಲಿಮಠ ದಕ್ಷ ಮತ್ತು ಪ್ರಮಾಣಿಕ ಪೊಲೀಸ್ ಅಧಿಕಾರಿ ಅಂತ ಎಲ್ಲರಿಂದ ಮೆಚ್ಚುಗೆ ಪೆಡದಿದ್ದರು. ತಮ್ಮ ನಡೆ ನುಡಿಯಿಂದ ಇಲಾಖೆ ಮತ್ತು ಕೆಲಸ ಮಾಡಿದ ಸ್ಥಳದಲ್ಲಿ ಉತ್ತಮ ಹೆಸರು ಸಂಪಾದಿಸಿದ್ದರು. ನಿನ್ನೆ ಕರ್ತವ್ಯ ಮುಗಿಸಿಕೊಂಡು, ಪತ್ನಿ ಮತ್ತು ಮಕ್ಕಳ್ನು ನೋಡಲು ಹೊರಟಿದ್ದರು. ಆದರೆ ರಸ್ತೆಯಲ್ಲಿ ಕಾದು ಕುಳಿತ ಜವರಾಯ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದ. ಕಾರು ಅಪಘಾತದಲ್ಲಿ ಸಿಪಿಐ ಸಾಲಿಮಠ ಸಜೀವವಾಗಿ ದಹನವಾಗಿದ್ದು, ಗುರುತು ಸಿಗಲಾರದಷ್ಟು ಸುಟ್ಟು ಕರಕಲಾಗಿದ್ದಾರೆ. ಧಾರವಾಡ ಜಿಲ್ಲೆಯ […]

Continue Reading

ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಕಳ್ಳರ ಬಂಧನ

ಕಲಬುರಗಿ: ವಿಶ್ವವಿದ್ಯಾಲಯದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಒಂದು ಸುಲಿಗೆ ಮತ್ತು 5 ಕಳ್ಳತನ ಪ್ರಕರಣಕ್ಕೆ ಇಬ್ಬರನ್ನು ಬಂಧಿಸಿ ಅವರಿಂದ 7,62,400 ರೂ ಮೌಲ್ಯದ 61 ಗ್ರಾಂ ಬಂಗಾರ ಮತ್ತು 680 ಗ್ರಾಂ ಬೆಳ್ಳಿಯ ಆಭರಣಗಳು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಅಫಜಲಪುರ ಮೂಲದ ನೃಪತುಂಗ ಕಾಲೋನಿಯ ನಿವಾಸಿ ಕಲ್ಲಪ್ಪ ಅಲಿಯಾಸ್ ಸಂಜು ಪೂಜಾರಿ (24) ಮತ್ತು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಚಣ ಗ್ರಾಮದ ನಿವಾಸಿ ಸಂತೋಷ (30) ಎಂಬುವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಪಿಸಲಾಗಿದೆ ಎಂದು […]

Continue Reading