ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಹಸೀಲ್ದಾರ್ಗೆ 4 ವರ್ಷ ಜೈಲು
ಸುದ್ದಿ ಸಂಗ್ರಹ ಕಲಬುರಗಿ1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ತಹಸೀಲ್ದಾರ್ ಶಶಿಕಲಾ ಪಾದಗಟ್ಟಿ ಸೇರಿದಂತೆ ಇಬ್ಬರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯವು ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ತಲಾ 20 ಸಾವಿರ ರೂ ದಂಡ ವಿಧಿಸಿದೆ. 2017ರಲ್ಲಿ ಅಫಜಲಪುರದ ತಹಸೀಲ್ದಾರ್ ಆಗಿದ್ದ ಶಶಿಕಲಾ ಪಾದಗಟ್ಟಿ ಹಾಗೂ ದೂರುದಾರನಿಂದ ಲಂಚದ ಹಣ ಪಡೆದು ತಹಸೀಲ್ದಾರ್ಗೆ ತಲುಪಿಸಿದ್ದ ಶಿವಾನಂದ ಜಮಖಂಡಿ ಶಿಕ್ಷೆಗೆ ಗುರಿಯಾದವರು. ಶಶಿಕಲಾ ಪ್ರಸ್ತುತ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವಾರವಷ್ಟೆ […]
Continue Reading