ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ 20 ಲಕ್ಷ ಪರಿಹಾರ
ಸುದ್ದಿ ಸಂಗ್ರಹ ಚಾಮರಾಜನಗರನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ. ಪರಿಹಾರ ಘೋಷಿಸಿದೆ. ಮೇ.10 ರಂದು ರವಿವಾರ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ ಅರಣ್ಯ ಇಲಾಖೆ ಬಾಲಕನ ಕುಟುಂಬಸ್ಥರಿಗೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಈಗಾಗಲೆ 5 ಲಕ್ಷ ರೂ. ಚೆಕ್ ನೀಡಿದ್ದಾರೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೆ ಕಳುಹಿಸಲು ಅಧಿಕಾರಿಗಳ ತೀರ್ಮಾನಿಸಿದ್ದಾರೆ. […]
Continue Reading