ಗೃಹ ಜ್ಯೋತಿ ದಾಖಲೆ ಪರಿಶೀಲನೆ ಆರಂಭ, ಗ್ರಾಹಕರು ಸಹಕರಿಸಬೇಕು
ಸುದ್ದಿ ಸಂಗ್ರಹ ಕಲಬುರಗಿಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನಾ ಅಭಿಯಾನ ಆರಂಭವಾಗಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಜೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ. ಮೀಟರ್ ರೀಡರ್ಗಳು ಹಾಗೂ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ, ಫಲಾನುಭವಿಗಳ ಗುರುತು ಮತ್ತು ದಾಖಲೆಗಳನ್ನು ಪರಿಶೀಲಿಸುವರು. ಅಗತ್ಯ ಮಾಹಿತಿಯನ್ನು ಮೊಬೈಲ್ ಆ್ಯಪ್ ಮೂಲಕ ದಾಖಲಿಸುವರು. ಘೋಷಣಾ ಪತ್ರವನ್ನೂ ಭರ್ತಿ ಮಾಡಿಸಿಕೊಂಡು ಪರಿಶೀಲನಾ ಪ್ರಕ್ರಿಯೆ ಪೂರ್ಣಗೊಳಿಸುವರು. ಪರಿಶೀಲನೆ ವೇಳೆ ಫಲಾನುಭವಿಗಳು ಆಧಾರ್ ಕಾರ್ಡ್, ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ರೇಷನ್ […]
Continue Reading