ಭಕ್ತರ ದೇಣಿಗೆ ಹಣ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲು ಅಂಡಗಿ ಮನವಿ
ಕಲಬುರಗಿ: ಮುಜರಾಯಿ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಸಂಗ್ರಹವಾಗುವ ಭಕ್ತರ ದೇಣಿಗೆ ಹಣ ದೇವಾಲಯದ ಅಭೀವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು, ಬೇರೆ ಬೇರೆ ಯೋಜನೆಗಳಿಗೆ ಬಳಸಿಕೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಛೇರಿ ಮುಖಾಂತರ ಘನ ಸರ್ಕಾರದ ಮುಜರಾಯಿ ಸಚಿವರಿಗೆ ಟೆಂಗಳಿ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ ಅಂಡಗಿ ಮನವಿ ಮಾಡಿದ್ದಾರೆ. ಜಿಲ್ಲಾ ಧಾರ್ಮಿಕ ಪರಿಷತ್ತು ಹಾಗೂ ವಿವಿಧ ದೇವಸ್ಥಾನಗಳ ವ್ಯವಸ್ಥಾಪಕ ಮಂಡಳಿ ಇದುವರೆಗೆ ರಚನೆಯಾಗಿಲ್ಲ. ಕೂಡಲೇ ರಚನೆ ಮಾಡಿ ಭಕ್ತಿಯ ಸೇವೆ ಮಾಡುತ್ತಿರುವ ಭಕ್ತರಿಗೆ ಪರಿಷತ್ತು ಮತ್ತು ಮಂಡಳಿಯಲ್ಲಿ […]
Continue Reading