ಸುರಕ್ಷಿತ ಆಹಾರ ಸೇವನೆಯಿಂದ ಸದೃಢ ಆರೋಗ್ಯ ಸಾಧ್ಯ
ಕಲಬುರಗಿ: ಮಾನವನು ಆರೋಗ್ಯಪೂರ್ಣವಾಗಿ ಜೀವಿಸಲು ಶುದ್ಧವಾದ ಆಕ್ಸಿಜನ್, ಕುಡಿಯುವ ನೀರು ಮತ್ತು ಆಹಾರ ಅವಶ್ಯಕ. ನಮ್ಮ ದೇಹಕ್ಕೆ ಬರುವ ಅನೇಕ ಕಾಯಿಲೆಗಳು ಇವುಗಳಿಗೆ ಸಂಬಂಧಿಸಿವೆ. ಶುಚಿಯಾದ, ಸತ್ವಯುತ ಮತ್ತು ಸಮತೋಲಿತವಾದ ಆಹಾರದ ಸೇವನೆಯಿಂದ ದೇಹವು ಆರೋಗ್ಯಪೂರ್ಣವಾಗಿರಲು ಸಾಧ್ಯವಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸನ್’ಲೈಟ್ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಆಹಾರ ಸುರಕ್ಷತಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವನ ದುರಾಸೆಯಿಂದ ನಾವು […]
Continue Reading