ಯುವಕರು ಕೃಷಿಯತ್ತ ಮುಖ ಮಾಡಲಿ
ಕಲಬುರಗಿ: ಯುವಕರು ದೇಶದ ಅಮೂಲ್ಯ ಆಸ್ತಿ, ಕೃಷಿ ದೇಶದ ಬೆನ್ನೆಲಬು, ಸರ್ಕಾರ ಎಲ್ಲರಿಗೂ ನೌಕರಿ ನೀಡಲು ಸಾಧ್ಯವಿಲ್ಲ ಹೀಗಾಗಿ ಯುವಕರು ಕೃಷಿ ಕ್ಷೇತ್ರದಲ್ಲಿ ಆಸಕ್ತಿಯಿಂದ ದುಡಿಮೆ ಮಾಡಿದರೆ, ಹೆಚ್ಚಿನ ಇಳುವರಿ ಪಡೆದು ಉತ್ತಮ ಲಾಭ ಪಡೆಯಲು ಸಾಧ್ಯವಿದೆ. ಆದ್ದರಿಂದ ಯುವಕರು ಕೃಷಿಯತ್ತ ಮುಖ ಮಾಡಬೇಕಾಗಿದೆ ಎಂದು ಪ್ರಗತಿಪರ, ಸಾಧಕ ರೈತ ಚನ್ನವೀರಯ್ಯ ಕುಂಬಾರಮಠ ಹೇಳಿದರು. ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸತ್ಕಾರ ಸ್ವೀಕರಿಸಿ […]
Continue Reading