ಒಳ ಮೀಸಲಾತಿ ಜಾರಿ ಮಾಡಲು ಮತ್ತೆ ಸಮೀಕ್ಷೆ ಯಾಕೆ ಬೇಕು: ದೀಪಕ್ ಹೊಸ್ಸೂರಕರ್
ಚಿತ್ತಾಪುರ: ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮಹಂದಾಸ್ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿರುವ ಮಧ್ಯಂತರ ವರದಿ ಮೀಸಲಾತಿ ವರ್ಗೀಕರಣದ ಕುರಿತು ಎಲ್ಲೂ ಹೇಳಿಲ್ಲಲ ಮೊದಲಿಗೆ ಆದಿ ಕರ್ನಾಟಕ (ಎ.ಕೆ) ಆದಿ ದ್ರಾವಿಡ(ಎ.ಡಿ) ಜಾತಿಗಳಲ್ಲಿ ಗೊಂದಲವಿರುವುದರಿಂದ ಮತ್ತೊಂದು ಸಮೀಕ್ಷೆ ಮಾಡಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ಸರ್ಕಾರ ಶಿಫಾರಸು ಮಾಡಿದೆ ಸಮೀಕ್ಷೆ ವಿವರಗಳು ಮತ್ತು ನಿರ್ವಹಣೆ ಮಾಡಲು ಸಮಿತಿ ರಚಿಸಬೇಕು ಎಂದು ಹೇಳಿರುವುದು ಸರಿಯಲ್ಲ ಎಂದು ಮಾಜಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ತಿಳಿಸಿದ್ದಾರೆ. […]
Continue Reading