ಐಪಿಎಲ್ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ: ದಂಧೆ ಕಿಂಗ್ಪಿನ್ ಆಗಿದ್ದ ಇಬ್ಬರು ಪೊಲೀಸರು ಸಸ್ಪೆಂಡ್
ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಟಿಕೆಟ್ ಕಾಳಸಂತೆ ಮಾರಾಟದಲ್ಲಿ ಪೊಲೀಸ್ ಕಾನ್ಸ್ಟೇಬಲ್ಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಟಿಕೆಟ್ ಮಾರಾಟ ಮಾಡುವಾಗ ಇಬ್ಬರು ಕಾನ್ಸ್ಟೇಬಲ್ ಸಿಕ್ಕಿಬಿದ್ದಿದ್ದು, ಈ ಸಂಬಂಧ ಗೋವಿಂದರಾಜ ನಗರದ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ಇಬ್ಬರು ಪೊಲೀಸ್ ಪೇದೆಗಳನ್ನು ಸಸ್ಪೆಂಡ್ ಮಾಡಲಾಗಿದೆ. ಹಲಸೂರು ಸಂಚಾರಿ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ರವಿಚಂದ್ರ ಹಾಗೂ ಟಿಎಂಸಿ ಸಿಬ್ಬಂದಿ ವೆಂಕಟಗಿರಿಗೌಡನನ್ನು ಸಸ್ಪೆಂಡ್ ಮಾಡಿ ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಆದೇಶ ಹೊರಡಿಸಿದ್ದಾರೆ. ಮೇ 17 ರಂದು […]
Continue Reading