ಕಾಖಂಡಕಿ: 27 ರಂದು ಮಲ್ಲಾರಾಧ್ಯರ ಕೋರಿಸಿದ್ಧೇಶ್ವರರ ಜಾತ್ರೋತ್ಸವ
ಚಿತ್ತಾಪುರ: ಯಡ್ರಾಮಿ ತಾಲೂಕಿನ ಶ್ರೀಕ್ಷೇತ್ರ ಕಾಖಂಡಕಿ ಗ್ರಾಮದಲ್ಲಿ ಮೇ.27 ಮತ್ತು 28 ರಂದು ಅತ್ಯಂತ ವಿಜೃಂಭಣೆಯಿಂದ ಸದ್ಗುರು ಮಲ್ಲಾರಾಧ್ಯರ ಹಾಗೂ ಸದ್ಗುರು ಕೋರಿಸಿದ್ದೇಶ್ವರ ಜಾತ್ರಾ ಮಹೋತ್ಸವ ನಡೆಯಲಿದೆ. ನಾಲವಾರ ಹಾಗೂ ಕಾಖಂಡಕಿ ಶ್ರೀಮಠಗಳ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜರುಗುವ ಜಾತ್ರಾ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಮೇ.27ರ ಬಾದಾಮಿ ಅಮಾವಾಸ್ಯೆಯ ದಿನದಂದು ಸಂಜೆ ನಾಡಿನ ಅನೇಕ ಪೂಜ್ಯ ಮಠಾಧೀಶರ ಸಮ್ಮುಖದಲ್ಲಿ ಶಿವಾನುಭವ ಸಾಂಸ್ಕೃತಿಕ ಸಂಭ್ರಮ ಹಾಗೂ ಪೂಜ್ಯರ ತುಲಾಭಾರ […]
Continue Reading