ವೃತ್ತಿ ಕುಂಬಾರರಿಗೆ ಆರ್ಥಿಕ ಭದ್ರತೆ ದೊರೆಯಲಿ
ಕಲಬುರಗಿ: ಕುಂಬಾರಿಕೆಗೆ ಆಧುನಿಕತೆಯಿಂದ ವೃತ್ತಿಗೆ ತೊಂದರೆಯಾಗುತ್ತಿದೆ. ಕಷ್ಟದ ಸ್ಥಿತಿಯಲ್ಲಿಯೂ ವೃತ್ತಿ ಕಾಪಾಡಿಕೊಂಡು ಬರುತ್ತಿರುವ ವೃತ್ತಿ ಕುಂಬಾರರಿಗೆ ಆರ್ಥಿಕ ಭದ್ರತೆಯ ಯೋಜನೆಗಳು ಸಮರ್ಪಕವಾಗಿ ದೊರೆಯಬೇಕಾಗಿದೆ ಎಂದು ಸಮಾಜ ಸೇವಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶೆಟ್ಟಿ ಟಾಕೀಸ್ ಸಮೀಪದ ವೃತ್ತಿ ಕುಂಬಾರ ಶಿವಶರಣಪ್ಪ ಕುಂಬಾರ ಅವರಳ್ಳಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಗೌರವ ಸತ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಗೃಹ ಕೈಗಾರಿಕೆಯಲ್ಲಿ ಕುಂಬಾರಿಕೆ ಒಂದು. ಈ ವೃತ್ತಿಗೆ ಮಣ್ಣೆ ಆಧಾರ. […]
Continue Reading