ವೃತ್ತಿ ಕುಂಬಾರರಿಗೆ ಆರ್ಥಿಕ ಭದ್ರತೆ ದೊರೆಯಲಿ

ಕಲಬುರಗಿ: ಕುಂಬಾರಿಕೆಗೆ ಆಧುನಿಕತೆಯಿಂದ ವೃತ್ತಿಗೆ ತೊಂದರೆಯಾಗುತ್ತಿದೆ. ಕಷ್ಟದ ಸ್ಥಿತಿಯಲ್ಲಿಯೂ ವೃತ್ತಿ ಕಾಪಾಡಿಕೊಂಡು ಬರುತ್ತಿರುವ ವೃತ್ತಿ ಕುಂಬಾರರಿಗೆ ಆರ್ಥಿಕ ಭದ್ರತೆಯ ಯೋಜನೆಗಳು ಸಮರ್ಪಕವಾಗಿ ದೊರೆಯಬೇಕಾಗಿದೆ ಎಂದು ಸಮಾಜ ಸೇವಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶೆಟ್ಟಿ ಟಾಕೀಸ್ ಸಮೀಪದ ವೃತ್ತಿ ಕುಂಬಾರ ಶಿವಶರಣಪ್ಪ ಕುಂಬಾರ ಅವರಳ್ಳಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಗೌರವ ಸತ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಗೃಹ ಕೈಗಾರಿಕೆಯಲ್ಲಿ ಕುಂಬಾರಿಕೆ ಒಂದು. ಈ ವೃತ್ತಿಗೆ ಮಣ್ಣೆ ಆಧಾರ. […]

Continue Reading

ಸಮನ್ವಯತೆಯ ಸಾಕಾರ ಮೂರ್ತಿ ಸಂತ ಶಿಶುನಾಳ ಶರೀಫ್

ಕಲಬುರಗಿ: ಯಾವುದೆ ಜಾತಿ, ಧರ್ಮ, ಪ್ರದೇಶ ದೊಡ್ಡದಲ್ಲ. ಬದಲಿಗೆ ಮಾನವೀಯತೆಯಿಂದ ಬದುಕುವದೆ ಶ್ರೇಷ್ಠ ಜೀವನವಾಗುತ್ತದೆಯೆಂದು ಪ್ರತಿಯೊಬ್ಬರಲ್ಲಿ ಸೌಹಾರ್ಧತೆಯುತವಾದ ಬದುಕುವ ಕಲೆಯನ್ನು ಸಾರಿದ ಸಂತ ಶಿಶುನಾಳ ಶರೀಫರು ಸಮನ್ವಯತೆಯ ಸಾಕಾರ ಮೂರ್ತಿಯಾಗಿ ಕಂಡುಬರುತ್ತಾರೆ ಎಂದು ಉಪನ್ಯಾಸ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಖಾದ್ರಿ ಚೌಕ್‌ನಲ್ಲಿರುವ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಸಂಜೆ ಏರ್ಪಡಿಸಿದ್ದ ‘ಶ್ರೇಷ್ಠ ಸಂತ ಶಿಶುನಾಳ ಶರೀಫ್‌ರ 206ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ […]

Continue Reading

ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರಕ್ಕೆ ಬಂಪರ್ ಫಲಿತಾಂಶ

ಕಲಬುರಗಿ: ಗುಣಮಟ್ಟದ ಕಂಪ್ಯೂಟರ ಶಿಕ್ಷಣ ನೀಡುವಲ್ಲಿ ತನ್ನದೆಯಾದ ಛಾಪು ಮೂಡಿಸಿರುವ ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ ‘ಗಣಕಯಂತ್ರ ಶಿಕ್ಷಣ ಪರೀಕ್ಷೆ’ಯಲ್ಲಿ ಶೇ.97.23 ಉತ್ತಮ ಫಲಿತಾಂಶ ಪಡೆದಿದೆ ಎಂದು ತರಬೇತಿ ಕೇಂದ್ರದ ಅಧ್ಯಕ್ಷ ಅಸ್ಲಾಂ ಶೇಖ್ ಹೇಳಿದರು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ಅಗಷ್ಟನಲ್ಲಿ ಪರೀಕ್ಷೆ ನಡೆಸಲಾಗಿತ್ತು, ಪರೀಕ್ಷೆಗೆ ಹಾಜರಾದ 181 ವಿದ್ಯಾರ್ಥಿಗಳಲ್ಲಿ 176 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಾವೇರಿ ಬಿ. ಹೌದೆ (ಶೇ.91),ರಹಿಮಾ ಬೇಗಂ (ಶೇ.91), ಶಾಂತಲಾ […]

Continue Reading

ಸಂಗೀತ ಕ್ಷೇತ್ರಕ್ಕೆ ಗಂಗೂಬಾಯಿ ಹಾನಗಲ್ ಕೊಡುಗೆ ಅಪಾರ

ಕಲಬುರಗಿ: ಸಂಗೀತ ಕ್ಷೇತ್ರದ ಬೆಳವಣಿಗೆಗೆ ತಮ್ಮ ಜೀವನದುದ್ದಕ್ಕೂ ಸೇವೆ ಸಲ್ಲಿಸಿ ನಾಡಿನ ಕೀರ್ತಿ ದೇಶದಾದ್ಯಂತ ಪಸರಿಸುವಂತೆ ಮಾಡಿದ ಸಂಗೀತ ದಿಗ್ಗಜೆ ಗಂಗೂಬಾಯಿ ಹಾನಗಲ್ ಕೊಡುಗೆ ಅಪಾರವಾಗಿದೆ ಎಂದು ಹಿರಿಯ ಸಂಗೀತ ಕಲಾವಿದ ಹಣಮಂತರಾಯ ಮಂಗಾಣೆ ಹೇಳಿದರು. ನಗರದ ಆಳಂದ ಚೆಕ್‌ಪೋಸ್ಟ್ ಸಮೀಪದ ಗಾನ ಗಂಧರ್ವ ಸಂಗೀತ ಪಾಠಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಸಂಜೆ ಜರುಗಿದ ಐತಿಹಾಸಿಕ 4,900ನೇ ಕಾರ್ಯಕ್ರಮವಾದ ‘ಗಂಗೂಬಾಯಿ ಹಾನಗಲ್‌ರ 112ನೇ ಜನ್ಮದಿನಾಚರಣೆ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, […]

Continue Reading

ಸಂಗೀತ ಕ್ಷೇತ್ರಕ್ಕೆ ಗಂಗೂಬಾಯಿ ಹಾನಗಲ್ ಕೊಡುಗೆ ಅಪಾರ

ಕಲಬುರಗಿ: ಸಂಗೀತ ಕ್ಷೇತ್ರದ ಬೆಳವಣಿಗೆಗೆ ಜೀವನದುದ್ದಕ್ಕೂ ಸೇವೆ ಸಲ್ಲಿಸಿ ನಮ್ಮ ನಾಡಿನ ಕೀರ್ತಿ ದೇಶದಾದ್ಯಂತ ಪಸರಿಸುವಂತೆ ಮಾಡಿದ ಸಂಗೀತ ದಿಗ್ಗಜೆ ಗಂಗೂಬಾಯಿ ಹಾನಗಲ್ ಕೊಡುಗೆ ಅಪಾರವಾಗಿದೆ ಎಂದು ಹಿರಿಯ ಸಂಗೀತ ಕಲಾವಿದ ಹಣಮಂತರಾಯ ಮಂಗಾಣೆ ಹೇಳಿದರು. ನಗರದ ಆಳಂದ ಚೆಕ್‌ಪೋಸ್ಟ್ ಸಮೀಪದ ಗಾನ ಗಂಧರ್ವ ಸಂಗೀತ ಪಾಠಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಹಮ್ಮಿಕೊಳ್ಳಲಾಗಿದ್ದ ಐತಿಹಾಸಿಕ 4,900ನೇ ಕಾರ್ಯಕ್ರಮವಾದ ‘ಗಂಗೂಬಾಯಿ ಹಾನಗಲ್‌ರ 112ನೇ ಜನ್ಮದಿನಾಚರಣೆ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ವ್ಯಕ್ತಿಯಲ್ಲಿ […]

Continue Reading

ಆರೋಗ್ಯದ ಸುರಕ್ಷತೆ ಕಾಪಾಡಿಕೊಳ್ಳುವದು ಅಗತ್ಯ

ಕಲಬುರಗಿ: ಆಹಾರದಲ್ಲಿ ಯಾವುದೆ ರೀತಿಯ ಕಲಬೆರಕೆ ಇಲ್ಲದೆ ಸುರಕ್ಷತೆಯಿಂದ ಇರಬೇಕು. ವಾಹನ ಚಲಾವಣೆ ಮಾಡುವಾಗ ಸಾರಿಗೆ ನಿಯಮಗಳನ್ನು ಪಾಲಿಸಬೇಕು. ಆರೋಗ್ಯದ ಸುರಕ್ಷತೆ ಕಾಪಾಡಿಕೊಳ್ಳುವದು ಅಗತ್ಯವಾಗಿದೆ ಎಂದು ವೈದ್ಯ ಡಾ. ವಿ.ಬಿ ಮಠಪತಿ ಹೇಳಿದರು. ನಗರದ ಹುಮನಾಬಾದ ರಿಂಗ್ ರಸ್ತೆಯಲ್ಲಿನ ನಿಜಾಮಪುರನಲ್ಲಿರುವ ಮಠಪತಿ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಷ್ಟ್ರೀಯ ಸುರಕ್ಷತಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಕಿ ಅವಘಡಗಳು, ಪ್ರವಾಹ, ಸಾಂಕ್ರಾಮಿಕ ರೋಗಗಳಿಂದ ಸಂರಕ್ಷಿಸುವದು. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕ ವರ್ಗಕ್ಕೆ ಸುರಕ್ಷತೆ […]

Continue Reading

ಕಿವಿಗಳ ಆರೋಗ್ಯ ರಕ್ಷಣೆ ಅಗತ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ವಿವಿಧ ಕಾರಣಗಳಿಂದ ಕಿವಿಗಳಿಗೆ ತೊಂದರೆಯಾಗಿ ಆಲಿಸುವಿಕೆಗೆ ತೊಂದರೆಯಾಗುತ್ತದೆ. ಅದನ್ನು ಆರಂಭಿಕ ಹಂತದಲ್ಲಿ ಗುರ್ತಿಸಿ ಸೂಕ್ತ ಚಿಕಿತ್ಸೆ ನೀಡಿದರೆ ಕಿವಿಗಳು ಆರೋಗ್ಯವಾಗುತ್ತವೆ. ಉತ್ತಮ ಶ್ರವಣದಿಂದ ಸಮುದಾಯದೊಂದಿಗೆ ಬೆಸುಗೆ ಸಾಧ್ಯವಾಗುತ್ತದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಮಂಗಳವಾರ ಜರುಗಿದ ‘ವಿಶ್ವ ಶ್ರವಣ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ರಕ್ತ ಸಂಬಂಧಿ ವಿವಾಹ ಹಾಗೂ ಅನುವಂಶಿಯತೆಯು ಪ್ರಮುಖವಾಗಿ ಕಿವುಡತನಕ್ಕೆ ಕಾರಣವಾಗಿದೆ. ಶ್ರವಣದೋಷವುಳ್ಳ […]

Continue Reading

ಶುದ್ಧವಾಗಿ ಮಾತನಾಡಲು, ಬರೆಯಲು, ಓದಲು ವ್ಯಾಕರಣ ಅಗತ್ಯ

ಕಲಬುರಗಿ: ಯಾವುದೆ ಒಂದು ಭಾಷೆಯ ಜೀವಂತಿಗೆಗೆ, ಬೆಳವಣಿಗೆಯಾಗಲು, ಶುದ್ಧವಾಗಿ ಮಾತನಾಡಲು, ಬರೆಯಲು, ಓದಲು ವ್ಯಾಕರಣ ಅಗತ್ಯ. ಇದು ಭಾಷೆಗೆ ಅಲಂಕಾರ, ಮೆರಗು ತರುತ್ತದೆ ಎಂದು ಇಂಗ್ಲೀಷ್ ಶಿಕ್ಷಕ ದತ್ತು ಹಡಪದ ಹೇಳಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಮಂಗಳವಾರ ಸಂಜೆ ಏರ್ಪಡಿಸಲಾಗಿದ್ದ ‘ರಾಷ್ಟ್ರೀಯ ವ್ಯಾಕರಣ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದರು. ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ವ್ಯಾಕರಣವು ಭಾಷೆಯ ಬೆಳವಣಿಗೆಗೆ ಸಹಾಯಕವಾಗಿದೆ. ಉತ್ತಮ […]

Continue Reading

ಸ್ಥೂಲಕಾಯದಿಂದ ಅನೇಕ ಕಾಯಿಲೆಗಳು ಬರಲು ಸಾಧ್ಯ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ದೈಹಿಕ ಶ್ರಮ ಇಲ್ಲದಿರುವಿಕೆ, ಫಾಸ್ಟ್ ಪುಡ್, ಎಣ್ಣೆಯಲ್ಲಿ ಕರಿದ, ಹುರಿದ ಆಹಾರದ ಸೇವೆನ, ಒತ್ತಡ ಸೇರಿದಂತೆ ವಿವಿಧ ಕಾರಣಗಳಿಂದ ಬೊಜ್ಜು, ಸ್ಥೂಲಕಾಯ ಉಂಟಾಗುತ್ತದೆ. ಇದರಿಂದ ಬಿಪಿ, ಮಧುಮೇಹ, ಹೃದಯಘಾತ ಸೇರಿದಂತೆ ಇನ್ನಿತರರ ಕಾಯಿಲೆಗಳು ಬರುತ್ತಿವೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಮಂಗಳವಾರ ಜರುಗಿದ ‘ವಿಶ್ವ ಸ್ಥೂಲಕಾಯ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ದೈಹಿಕ ಶ್ರಮದ ಕೆಲಸ […]

Continue Reading

ಪಂಡಿತ ಡಾ.ಪುಟ್ಟರಾಜ ಗವಾಯಿಗಳ 111ನೇ ಜನ್ಮದಿನೋತ್ಸವ 

ಕಲಬುರಗಿ: ನಗರದ ಶಹಾಬಜಾರ ನಾಕಾ ಸಮೀಪವಿರುವ ಸುರಚಿತ್ರ ಮೆಲೋಡಿಸ್,  ಕರೊಕೆ ಸಂಗೀತ ತರಬೇತಿ ಕೇಂದ್ರ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಪಂಡಿತ ಡಾ.ಪುಟ್ಟರಾಜ ಗವಾಯಿಗಳ 111ನೇ ಜನ್ಮದಿನೋತ್ಸವ ಜರುಗಿತು. ಖ್ಯಾತ ಗಾಯಕಿ ಚಿತ್ರಲೇಖಾ ಬಿ ಗೊಲ್ಡಸ್ಮಿತ್ ಅವರು  ಪುಷ್ಪ ಹಾಗೂ ಸ್ವರ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ,  ಸದಸ್ಯರಾದ ಶಿವಯೋಗೆಪ್ಪಾ ಎಸ್. ಬಿರಾದಾರ, ನಾಗೇಶ ತಿಮಾಜಿ ಬೆಳಮಗಿ, ಶ್ರೀಮಂತ ಕೋಟನೂರ, ಬಸವರಾಜ ಮುಲಗೆ, ಹಣಮಂತ ಮೇದಾ, ಯಲ್ಲಪ್ಪ ಬಿ.ಕಡಕೋಳ, […]

Continue Reading