ಗ್ರಾಹಕರಿಗೆ ಗುಣಮಟ್ಟದ ಸರಕುಗಳು ದೊರೆಯಲಿ
ಕಲಬುರಗಿ: ಜನಸಂಖ್ಯಾ ಸ್ಫೋಟ, ಮಾನವನ ದುರಾಸೆ, ಮೋಸ ಸೇರಿದಂತೆ ಮುಂತಾದ ಕಾರಣಗಳಿಂದ ಸರಕುಗಳಲ್ಲಿ ಕಲಬೆರಕೆ ವ್ಯಾಪಕವಾಗಿದೆ, ಗುಣಮಟ್ಟದ ಪ್ರಮಾಣ ಕಡಿಮೆಯಾಗಿರುವುದು ಗೋಚರಿಸುತ್ತಿದೆ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಗುಣಮಟ್ಟದ ಸರಕುಗಳ ಉತ್ಪಾದನೆಯ ಪ್ರಮಾಣ ಹೆಚ್ಚಳವಾಗಬೇಕಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ, ಸಾಮಾಜಿಕ ಚಿಂತಕ ಎಚ್.ಬಿ ಪಾಟೀಲ ಆಶಯ ವ್ಯಕ್ತಪಡಿಸಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸನಲೈಟ್ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ‘ವಿಶ್ವ ಮಾಪಕ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು […]
Continue Reading