ಭಾರತದ ನವೋದಯ ಧೃವತಾರೆ ರಾಜಾ ರಾಮ್ ಮೋಹನರಾಯ
ಕಲಬುರಗಿ: ಹತ್ತೊಂಬತ್ತನೆ ಶತಮಾನ ಭಾರತದ ಬೌದ್ಧಿಕ, ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಬೆಳವಣಿಗೆಯ ಸುಧಾರಣೆಯಲ್ಲಿ ಅದ್ವೀತಿಯ ಪಾತ್ರ ವಹಿಸಿದ ರಾಜಾ ರಾಮ್ ಮೋಹನರಾಯರು, ‘ಭಾರತದ ನವೋದಯ ಧೃವತಾರೆ’ಯಾಗಿದ್ದಾರೆ. ಅವರು ಶ್ರೇಷ್ಟ ಸಮಾಜ ಸುಧಾರಕರು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಜಾ ರಾಮ್ ಮೋಹನರಾಯ್’ರ 253ನೇ ಜನ್ಮದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, […]
Continue Reading