ಶಿರಸ್ತೆದಾರ್ ಮೇಲೆ ಹಲ್ಲೆ: ತಹಸೀಲ್ದಾರ್ ವಿರುದ್ಧ ಎಫ್ಐಆರ್
ಬೀದರ್: ಚಿಟಗುಪ್ಪ ತಹಸೀಲ್ದಾರ್ ಕಚೇರಿಯ ಶಿರಸ್ತೆದಾರ್ ಸುಭಾಷಚಂದ್ರ ಅವರನ್ನು ಅಪಹರಿಸಿ ತೀವ್ರವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಗ್ರೇಡ್-2 ತಹಸೀಲ್ದಾರ್ ಜಯಶ್ರೀ ಮತ್ತು ಅವರ ಪತಿ ಶಾರಧಕ ಸೇರಿ ಐವರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಚಿಟಗುಪ್ಪ ತಹಸೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಭಾಷಚಂದ್ರ ಹಾಗೂ ಜಯಶ್ರೀ ನಡುವೆ ಕಚೇರಿ ಕೆಲಸದಲ್ಲಿ ತಕರಾರು ನಡೆದಿದ್ದ ವಿಚಾರಕ್ಕೆ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ. ನಡೆದಿದ್ದು ಏನು ? ಮೇ.16 ರಂದು ಕೆಲಸ ಮುಗಿಸಿಕೊಂಡು ಚಿಟಗುಪ್ಪದಿಂದ ಸ್ವಗ್ರಾಮ ಕಲಬುರಗಿ ಜಿಲ್ಲೆಯ […]
Continue Reading