ಆರೋಗ್ಯಯುತ ಜೀವನಶೈಲಿಯಿಂದ ಅಧಿಕ ರಕ್ತದೊತ್ತಡ ದೂರ: ಡಾ.ರಾಜಶೇಖರ ಪಾಟೀಲ
ಕಲಬುರಗಿ: ಅನಾರೋಗ್ಯಕರ ಜೀವನಶೈಲಿಯಿಂದ ಬೊಜ್ಜು, ಸ್ಥೂಲಕಾಯದ ಪ್ರಮಾಣ ಹೆಚ್ಚಾಗಿದೆ. ಒತ್ತಡ ಜೀವನ ಸೇರಿದಂತೆ ಮುಂತಾದ ಕಾರಣದಿಂದ ಅಧಿಕ ರಕ್ತದೊತ್ತಡವಿರುವವರ ಸಂಖ್ಯೆ ಹೆಚ್ಚಾಗುತ್ತಾದೆ. ಇದು ಉಸಿರಾಟ ಸಂಬಂಧಿತ ಸಮಸ್ಯೆಗಳೊಂದಿಗೆ ಹೃದಯಘಾತಕ್ಕೆ ಕಾರಣವಾಗುವ ಮೂಲಕ ಜೀವಕ್ಕೆ ಅಪಾಯಕಾರಿಯಾಗಿದೆ. ಆರೋಗ್ಯಯುತ ಜೀವನಶೈಲಿಯಿಂದ ಅಧಿಕ ರಕ್ತದೊತ್ತಡದಿಂದ ದೂರವಿರಲು ಸಾಧ್ಯ ಎಂದು ಹಿರಿಯ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವ ಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ […]
Continue Reading