ಭೂಮಿಗೆ ಗಂಗೆಯನ್ನು ಹರಿಸಿದ ಭಗೀರಥ ಮಹರ್ಷಿ: ಎಚ್.ಬಿ ಪಾಟೀಲ
ಕಲಬುರಗಿ: ಭಾರತ ಅನೇಕ ಮಹನೀಯರ, ಶರಣರ, ಋಷಿ-ಮುನಿಗಳ ತವರೂರಾಗಿದೆ. ಇದರಲ್ಲಿ ಭಗೀರಥ ಮಹರ್ಷಿ ಕೇವಲ ರಾಜ ಮಾತ್ರನಾಗಿರದೆ, ಭಕ್ತಿಯ ಸಂಪನ್ನರಾಗಿದ್ದರು. ಅವರು ಘೋರವಾದ ತಪ್ಪಸ್ಸು ಮಾಡಿ ಭೂಮಿಗೆ ಗಂಗೆಯನ್ನು ಹರಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಭಗೀರಥ ಮಹರ್ಷಿ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ನಾವು ನುಡಿಗಟ್ಟಾಗಿ ಬಳಸುವ ‘ಭಗೀರಥ ಪ್ರಯತ್ನ’ ಎಂಬ […]
Continue Reading